ನವಭಾರತ ಶಿಲ್ಪಿ ಸರ್. ಎಂ. ವಿಶ್ವೇಶ್ವರಯ್ಯ

Author : ಇಂದಿರಾ ಹೆಗ್ಗಡೆ

Pages 48

₹ 23.00

Buy Now


Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ನವಭಾರತ ಶಿಲ್ಪಿ ಎಂದೇ ಖ್ಯಾತಿಯ ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನ -ಸಾಧನೆ ಕುರಿತು ಚಿತ್ರಣ ನೀಡಿರುವ ಕೃತಿ ಇದು. ಡಾ. ಇಂದಿರಾ ಹೆಗ್ಗಡೆ ಅವರು ಬರೆದಿದ್ದು, ಸರ್. ಎಂ. ವಿಶ್ವೇಶ್ವರಯ್ಯ ಅವರು ಸಾರ್ವಜನಿಕ ಬದುಕು ಹಾಗೂ ಕರ್ತವ್ಯದ ವೈಖರಿಗಳನ್ನು ಸುಂದರವಾಗಿ ಹಾಗೂ ಸಂಕ್ಷಿಪ್ತವಾಗಿ ವಿವರಿಸಿದ್ದು ಈ ಕೃತಿಯ ಹೆಗ್ಗಳಿಕೆ. ಈ ಕೃತಿಯನ್ನು ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ. 

About the Author

ಇಂದಿರಾ ಹೆಗ್ಗಡೆ
(14 March 1949)

'ತುಳುವರ ಮೂಲತಾನ ಆದಿ ಆಲಡೆ ಪರಂಪರೆ ಮತ್ತು ಪರಿವರ್ತನೆ' ಕೃತಿಗಾಗಿ ಪಿಎಚ್.ಡಿ ಪದವಿ ಪಡೆದ ಇಂದಿರಾ ಹೆಗ್ಗಡೆ ಅವರ ಆಸಕ್ತಿಯ ಕ್ಷೇತ್ರ ತುಳು ಸಂಸ್ಕೃತಿ. ಕನ್ನಡ ಮತ್ತು ತುಳು ಸೃಜನಶೀಲ ಸಾಹಿತ್ಯದಲ್ಲೂ ಕೈಯಾಡಿಸಿದವರು ಅವರು. ದಕ್ಷಿಣ ಕನ್ನಡದ ಕಿನ್ನಿಗೋಳಿ ಎಳತ್ತೂರು ಗುತ್ತಿನವರಾದ ಇಂದಿರಾ ಅವರು ಬಂಟರು – ಒಂದು ಸಮಾಜೋ ಸಾಂಸ್ಕೃತಿಕ ಅಧ್ಯಯನ, ತುಳುನಾಡಿನ ಗ್ರಾಮಾಡಳಿತ ಮತ್ತು ಅಜಲು, ತುಳುವೆರೆ ಅಟಿಲ ಅರಗಣೆ, ಚೇಳಾರು ಗುತ್ತು ಅಗೊಳಿ ಮಂಜಣ್ಣ ಕುರಿತು ಸಂಶೋಧನೆ ನಡೆಸಿ ಕೃತಿಗಳನ್ನು ಪ್ರಕಟಿಸಿದ್ದಾರೆ. ಮೂಲತಾನದ ನಾಗಬ್ರಹ್ಮ ಮತ್ತು ಪರಿವಾರ ದೈವಗಳ ಸಂಧಿ ಪಾಡ್ದನ ಕೃತಿಗಳು ತುಳು ಜನಪದ ಸಾಹಿತ್ಯವನ್ನು ಪರಿಚಯಿಸುತ್ತವೆ.  ಮೋಹಿನಿಯ ಸೇಡು, ಪುರುಷರೇ ...

READ MORE

Related Books