ನೆಲದ ಪಿಸುಮಾತು

Author : ಕೆ. ನೀಲಾ

Pages 104

₹ 60.00




Published by: ಚಿಂತನ ಪುಸ್ತಕ
Address: # 1863, 11 ನೇ ಮುಖ್ಯರಸ್ತೆ , 38 ನೇ ಅಡ್ಡ ರಸ್ತೆ, 4 ಟಿ ಬ್ಲಾಕ್ , ಜಯನಗರ , ಬೆಂಗಳೂರು -560041

Synopsys

ಜನಶಕ್ತಿ ವಾರಪತ್ರಿಕೆಯಲ್ಲಿ ಬಂದ ಅಂಕಣಗಳ ಸಂಗ್ರಹ. ಈ ಅಂಕಣದ ವಸ್ತು ಇದೇ ಪ್ರದೇಶದ ಶೋಷಿತ ಮಹಿಳೆಯರ ದುಃಖ ದುಮ್ಮಾನಗಳು, ಹೋರಾಟದಿಂದ ಮಾತ್ರ ದೊರೆಯುವ ನಲಿವು ಜೀವನೋತ್ಸಾಹ. ಇದು ಬದುಕಿನ, ಹೋರಾಟಗಳ ವರದಿ, ದಾಖಲೆ, ವಿವರಣೆ ಎಲ್ಲವನ್ನೂ ಒಳಗೊಂಡಿದೆ. ಅವೆಲ್ಲವನ್ನೂ ಮೀರಿ ಸೃಜನಾತ್ಮಕ ಸಾಹಿತ್ಯವಾಗುವ ಗಟ್ಟಿತನ ಹೊಂದಿದ ಬರಹಗಳಿಂದ ಕೂಡಿದ ಕೃತಿ.

About the Author

ಕೆ. ನೀಲಾ
(01 August 1966)

ಕರ್ನಾಟಕದ ಪ್ರಮುಖ ಹೋರಾಟಗಾರ್ತಿ ಕೆ. ನೀಲಾ ಅವರು ಕನ್ನಡದ ಕಥೆಗಾರರಲ್ಲಿ ಒಬ್ಬರು. ನೀಲಾ ಅವರು 1966ರ ಆಗಸ್ಟ್ 1 ರಂದು ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ಓದು, ಬರಹದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಇವರ ಕತೆ, ಕವನ, ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.  ತೊಗರಿ ಬೆಳೆಗೆ ಬೆಂಬಲ ಬೆಲೆ ಸಿಗಬೇಕೆಂದು ರೈತಪರ ಹೋರಾಟದಲ್ಲಿ ಜೈಲು ಸೇರಿದಾಗ ಬರೆದ ಬದುಕು ಬಂದೀಖಾನೆ ಕೃತಿಯು ಜೈಲಿನ ಕಥನ ಒಳಗೊಂಡಿದೆ. ಮಹಿಳೆ- ಸಮಸ್ಯೆ ಸವಾಲುಗಳು  ಪ್ರಚಾರೋಪನ್ಯಾಸ ಮಾಲೆಯ ಕಿರು ಹೊತ್ತಿಗೆ, ಜ್ಯೋತಿಯೊಳಗಣ ಕಾಂತಿ, ತಿಪ್ಪೆಯನರಸಿ ಮತ್ತು ಇತರ ಕತೆಗಳು ಎಂಬ ...

READ MORE

Related Books