ನಿಃಸಂಗ

Author : ಯತಿರಾಜ್‍ ವೀರಾಂಬುಧಿ

Pages 176

₹ 200.00




Year of Publication: 2022
Published by: ಸಾವಣ್ಣ ಎಂಟರ್‌ಪ್ರೈಸಸ್‌
Address: ಸಾವಣ್ಣ ಪ್ರಕಾಶನ, ಮೈಸೂರು
Phone: 91-80-4122 9757

Synopsys

ಮನುಷ್ಯ ತನಗೆಲ್ಲವೂ ಇದೆ, ಬೇರೇನೂ ಬೇಡ ಎಂದುಕೊಂಡಾಗ ಇದ್ದಕ್ಕಿದ್ದಂತೆ ಬಂದು ಬಡಿಯುವ ಉಲ್ಕಾಪಾತ ವಿಧಿ! ಇಂತಹ ವಿಧಿಯ ಆಟಕ್ಕೆ ಸಿಲುಕಿದ ವೃದ್ಧನೊಬ್ಬನ ಮನೋಜ್ಞ ಕಥೆ. ಪ್ರೇಮ, ವಾತ್ಸಲ್ಯಗಳ ಮನೋಜ್ಞ ಕಾದಂಬರಿಯೇ ಯತಿರಾಜ್‌ ವೀರಾಂಬುಧಿ ಅವರ ನಿಃಸಂಗ.

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Reviews

Related Books