ನಿಮ್ಮನ್ನು ಉರಿಸುವ ಮೊದಲೆ ಕೋಪವನ್ನು ಉರಿಸಿಬಿಡಿ

Author : ಜಿ. ಎಸ್. ಸಿದ್ಧಲಿಂಗಯ್ಯ

Pages 124

₹ 60.00




Year of Publication: 2010
Published by: ಸಾಧು ವಾಸ್ವಾನಿ ಮಿಷನ್
Address: ಪುಣೆ

Synopsys

ಕೋಪವು ನಮ್ಮ ವ್ಯಕ್ತಿತ್ವದ ದೌರ್ಬಲ್ಯ. ಈ ಕೋಪ ಮಿತಿ ಮೀರಿದರೆ ಅನೇಕ ವಿರೋಧಾಭಾಸಗಳಿಗೆ ಕಾರಣವಾಗುತ್ತದೆ. ಹೀಗಾಗಿ ಅದರೊಂದಿಗೆ ದೃಢವಾಗಿಯೂ ಸಕಾರಾತ್ಮಕವಾಗಿಯೂ ವರ್ತಿಸದಿದ್ದರೆ ನಮ್ಮ ಅಂತರಾತ್ಮವನ್ನು ಅದು ನಾಶಮಾಡುತ್ತ ಹೋಗುತ್ತದೆ. ಈ ಕೋಪವನ್ನು ನಿಗ್ರವಹಿಸುವ ಬಗೆಯನ್ನು ಈ ಕೃತಿಯಲ್ಲಿ ನೀಡಲಾಗಿದ್ದು ಲೇಖಕ ಜಿ. ಎಸ್. ಸಿದ್ಧಲಿಂಗಯ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಜಿ. ಎಸ್. ಸಿದ್ಧಲಿಂಗಯ್ಯ
(20 February 1931)

ಕನ್ನಡ ಸಾಹಿತ್ಯ ಪರಿಷತ್ತಿನ 17ನೇ (1988-1992) ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ಧಲಿಂಗಯ್ಯ, ವಚನ ಸಾಹಿತ್ಯ ವಿದ್ವಾಂಸರು, ಶಿಕ್ಷಣ ತಜ್ಞರು, ಕವಿಗಳು ಆಗಿದ್ದರು. ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ 1931 ರ ಫೆ. 20 ರಂದು ಜನನ.  ಮೈಸೂರು ವಿ.ವಿ. ಮಹಾರಾಜ ಕಾಲೇಜಿನಿಂದ ಬಿ.ಎ. ಮೈಸೂರು ವಿ.ವಿ.ಯಿಂದ 1961ರಲ್ಲಿ ಎಂ.ಎ. ಪದವೀಧರರು. ಸರ್ಕಾರಿ ಕಾಲೇಜಿನ ಅಧ್ಯಾಪಕ-ಪ್ರಾಧ್ಯಾಪಕ-ಪ್ರಾಂಶುಪಾಲರಾಗಿ ನಂತರ 1988 ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ನಿವೃತ್ತರಾದರು. ವಿಮರ್ಶೆ : ಮಹಾನುಭಾವ ಬುದ್ಧ, ಕವಿ ಲಕ್ಷ್ಮೀಶ, ಚಾಮರಸ, ಹೊಸಗನ್ನಡ ಕಾವ್ಯ, ಕವನ ಸಂಕಲನ : ಉತ್ತರ, ಚಿತ್ರ-ವಿಚಿತ್ರ, ಐವತ್ತರ ನೆರಳು, ಹಾಗೂ ಸಂಪಾದನೆ ...

READ MORE

Related Books