ನಿಂತ ನೆಲ ನಡುಗಿದಾಗ

Author : ಟಿ. ಆರ್. ಅನಂತರಾಮು

Pages 152

₹ 100.00




Year of Publication: 2014
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 08022443996

Synopsys

ಭೂಕಂಪ ಎಂಬುದು ಭೂಮಿಯ ಹೊರ ಪದರದಲ್ಲಿಯ ಶಕ್ತಿಯು ಇದ್ದಕ್ಕಿದ್ದಂತೆ ಬಿಡುಗಡೆಯಾದಾಗ ಅದು ಉಂಟು ಮಾಡುವ ತರಂಗಗಳಿಗೆ ಮಾನವ ಕಂಪಿಸುತ್ತಾನೆ. ಭೂಕಂಪದಿಂದ ಆದ ಹಾನಿಗಳಿಗೆ ಲೆಕ್ಕವಿಲ್ಲ. ಈ ಕೃತಿಯು ಭೂಕಂಪ ಎಂದರೇನು? ಕಾರಣಗಳು? ಅಪಾಯ? ಭೂಕಂಪಗಳು ಮತ್ತು ಜ್ವಾಲಾಮುಖಿಯ ಚಟುವಟಿಕೆಗಳೇನು? ಈವರೆಗೂ ಹಲವು ದೇಶಗಳಲ್ಲಿ ಅದು ಮಾಡಿದ ನಷ್ಟಗಳ ಕುರಿತು ವೈಜ್ಞಾನಿಕವಾಗಿ ಚರ್ಚಿಸುತ್ತದೆ. ಕೃತಿಯ ಕರ್ತೃ ಟಿ.ಆರ್. ಅನಂತರಾಮು.

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books