ನಿರ್ಭಯ (ಭಗತ್ ಸಿಂಗ್ ಜೀವನ ಮತ್ತು ಹೋರಾಟ)

Author : ಎಸ್. ದಿವಾಕರ್‌

Pages 210

₹ 150.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ನಿರ್ಭಯ (ಭಗತ್ ಸಿಂಗ್ ಜೀವನ ಮತ್ತು ಹೋರಾಟ) ಕುಲದೀಪ್ ನಯ್ಯರ್ ಅವರ ಕೃತಿಯನ್ನು ಲೇಖಕ ಎಸ್. ದಿವಾಕರ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಕ್ರಾಂತಿಜ್ಯೋತಿಯಾಗಿ ಇಂದಿಗೂ ಕೋಟ್ಯಾಂತರ ಯುವಜನತೆಯ ಎದೆಯಲ್ಲಿ ಬೆಳಗುತ್ತಿರುವ ಹೋರಾಟಗಾರ ಭಗತ್ ಸಿಂಗ್. ಸ್ವತಂತ್ರ್ಯಕ್ಕಾಗಿ ಕ್ರಾಂತಿಯಲ್ಲಿ ತೋಡಗಿಕೊಂಡ ಹೋರಾಟಗಾರ ಭಗತ್ ಸಿಂಗ್ 23ನೇ ವಯಸ್ಸಿಗೆ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಣೆ ಮಾಡಿದ ಆದರ್ಶ ಹೋರಾಟಗಾರ. ಅವರ ಜೀವನ ಮತ್ತು ಹೋರಾಟದ ಚಿತ್ರಣ ಇಲ್ಲಿದೆ.

About the Author

ಎಸ್. ದಿವಾಕರ್‌
(28 November 1944)

ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು.  ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್‌, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ  ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...

READ MORE

Related Books