ನಿರ್ಲಪ್ತಿ

Author : ಶತಾವಧಾನಿ ಆರ್. ಗಣೇಶ

Pages 550

₹ 510.00




Year of Publication: 2019
Published by: ಸಾಹಿತ್ಯ ಭಂಡಾರ
Address: #8 , ಬಳೇಪೇಟೆ, ಚಿಕ್ಕಪೇಟೆ, ಬೆಂಗಳುರು-560053
Phone: 0802287 7618

Synopsys

ಶತಾವಧಾನಿ ಆರ್ ಗಣೇಶ ಅವರ ಕೃತಿ-ನಿರ್ಲಪ್ತಿ. ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ಸಾಹಿತ್ಯ ಕೃತಿಗಳ ಸಮಗ್ರ ಅಧ್ಯಯನ ಒಳಗೊಂಡಿದೆ. ಲೇಖಕಿ ಎಲ್. ವಿ. ಶಾಂತಕುಮಾರಿ ಅವರೊಂದಿಗೆ ಕೂಡಿ ರಚಿಸಿರುವ ಈ ಕೃತಿಯು, ಭೈರಪ್ಪನವರ ಸಮಗ್ರ ಸಾಹಿತ್ಯವನ್ನು ವಿಶ್ಲೇಷಣೆಗೆ ಒಳಪಡಿಸುತ್ತದೆ ಮಾತ್ರವಲ್ಲ; ಭೈರಪ್ಪನವರ ವ್ಯಕ್ತಿತ್ವದ ವಿವಿಧ ಮಗ್ಗಲುಗಳನ್ನೂ ಪರಿಚಯಿಸುತ್ತದೆ.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books