ನಿರ್ಮಲ್ ವರ್ಮಾ ಅವರ ಆಯ್ದ ಬರಹಗಳು

Author : ಶ್ರೀಧರ ಬಳಗಾರ

Pages 110

₹ 75.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 08023183311

Synopsys

‘ನಿರ್ಮಲ್ ವರ್ಮಾ ಅವರ ಆಯ್ದ ಬರಹಗಳು’ ಕುವೆಂಪು ಭಾಷಾ ಭಾರತಿಯ ವಿಚಾರ ಸಾಹಿತ್ಯ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಹಿಂದಿಯ ಪ್ರಖ್ಯಾತ ಲೇಖಕ, ಕಾದಂಬರಿಕಾರ ನಿರ್ಮಲ್ ವರ್ಮಾ ಅವರ ಆಯ್ದ ಬರಹಗಳನ್ನು ಲೇಖಕ ಶ್ರೀಧರ ಬಳಗಾರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ಶ್ರೀಧರ ಬಳಗಾರ

ಲೇಖಕ ಶ್ರೀಧರ ಬಳಗಾರ ಅವರ ಊರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ  ಸಮೀಪದಲ್ಲಿರುವ ಬಳಗಾರ. ಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಅಧೋಮುಖ', 'ಮುಖಾಂತರ', `ಇಳೆ ಎಂಬ ಕನಸು', 'ಒಂದು ಫೋಟೋದ ನೆಗೆಟಿವ್', 'ಅಮೃತಪಡಿ' ಎಂಬ ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಜೊತೆಗೆ  'ಕೇತಕಿಯ ಬನ', 'ಆಡುಕಳ' ಎಂಬ ಕಾದಂಬರಿಗಳು, 'ರಥ ಬೀದಿ' ಮತ್ತು 'ಕಾಲಪಲ್ಲಟ' ಅಂಕಣ ಬರಹಗಳು, ಹಾಗೇ ಕೆಲವು ಕಥೆಗಳು ಇಂಗ್ಲಿಷ್, ತಮಿಳು, ಹಿಂದಿಗೆ ಭಾಷಾಂತರಗೊಂಡಿವೆ. ಇನ್ನು ಕರ್ನಾಟಕ ವಿಶ್ವವಿದ್ಯಾಲಯ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಪದವಿ ಪಠ್ಯಕ್ಕೆ (ಕನ್ನಡ) ಸೇರ್ಪಡೆಯಾಗಿವೆ. ...

READ MORE

Related Books