ನಿಸರ್ಗ - ಜಲಪಾತಗಳು

Author : ಶ್ರೀಪಾದ ನಾರಾಯಣ ಶೆಟ್ಟಿ

Pages 28

₹ 8.00




Year of Publication: 1994
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಅನಕ್ಷರಸ್ಥರಿಗೆ ಅಕ್ಷರವನ್ನು ಕಲಿಸುವ ಹೊಣೆ ಸರ್ಕಾರಗಳ, ವಿಶ್ವವಿದ್ಯಾಲಯಗಳ ಮೇಲಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಸಾಕ್ಷರತಾ ಆಂದೋಲನ ನಡೆಯುತ್ತಿದ್ದು ಈ ಅಕ್ಷರ ಸಂಸ್ಕೃತಿಯ ಆಂದೋಲನದಲ್ಲಿ ಕಲಿತವರಿಗೆ ಮತ್ತು ಕಲಿಯುವವರಿಗೆ ಉತ್ತಮ ಗುಣಮಟ್ಟದ ಪುಸ್ತಕಗಳ ಅವಶ್ಯಕತೆ ಇದೆ ಎಂದು ಅಧ್ಯಯನ ನಡೆಸಿ ಈ ಕೃತಿಯಲ್ಲಿ ದಾಖಲಿಸಲಾಗಿದೆ. ಕನ್ನಡ ವಿಶ್ವವಿದ್ಯಾಲಯವು ನಾಡಿನ ಹಲವು ವಿದ್ವಾಂಸರೊಂದಿಗೆ ಸೇರಿ ನಡೆಸಿದ ಒಂದು ಸಾಮೂಹಿಕ ಪ್ರಯತ್ನದ ಫಲ ‘ನಿಸರ್ಗ ಜಲಪಾತಗಳು’.

About the Author

ಶ್ರೀಪಾದ ನಾರಾಯಣ ಶೆಟ್ಟಿ
(14 May 1955)

ಲೇಖಕ ಶ್ರೀಪಾದ ನಾರಾಯಣ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮುಗ್ವಾ ಗ್ರಾಮದಲ್ಲಿ 1955 ಮೇ 14ರಂದು ಜನಿಸಿದರು. ವೃತ್ತಿಯಲ್ಲಿ ಅಧ್ಯಾಪಕರಾದ ಅವರು ಕವನ ರಚನೆಯಲ್ಲಿ ಅತೀವ ಆಸಕ್ತಿ ಹೊಂದಿದ್ದರು. ಅವರು ಹಲವಾರು ಬಂಡಾಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ದಿನಕರ ದೇಸಾಯಿ-ಬದುಕು-ಬರಹ (ಮಹಾಪ್ರಬಂಧ), ಮೈತ್ರಿ, ಕಾವ್ಯ, ಕಾವ್ಯನಂದನ (ಕವನ ಸಂಗ್ರಹಗಳು), ಪ್ರಿಯಶರಾವತಿ, ಕಪ್ಪು ಜನರ ಕೆಂಪು ಕಾಶಿ (ಸಂಪಾದನೆ) ಮುಂತಾದ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಹೊರ ತಂದಿದ್ದಾರೆ.  ...

READ MORE

Related Books