ನಿಸ್ತಂತು

Author : ಲಕ್ಷ್ಮಣ ಕೌಂಟೆ

Pages 244

₹ 170.00




Year of Publication: 2016
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ
Address: ಸರಸ್ವತಿ ಗೋದಾಮು, ಕಲಬುರಗಿ-585101

Synopsys

ಲೇಖಕ ಲಕ್ಷ್ಮಣ ಕೌಂಟೆ ಅವರ ಕಾದಂಬರಿ-ನಿಸ್ತಂತು. ಇದು ಕೇವಲ ಕಾದಂಬರಿಯಲ್ಲ ಎಂದೇ ಅವರು ಸ್ಪಷ್ಟಪಡಿಸಿದ್ದು, ತಮ್ಮ ಜೀವನದ ಘಟನೆಗಳು ಇತರರಿಗೆ ಸಂಬಂಧಿಸಿದವುಗಳಾಗಿರಬಹುದು ಎಂದೇ ಕಾದಂಬರಿ ರಚನೆಗೆ ತೊಡಗಿದ್ದು, ತುಂಬಾ ವಾಸ್ತವಾಂಶಗಳನ್ನು ಒಳಗೊಂಡ ಕೃತಿಯಾಗಿದೆ.

About the Author

ಲಕ್ಷ್ಮಣ ಕೌಂಟೆ

ಕಾದಂಬರಿಕಾರ ಲಕ್ಷ್ಮಣ ಕೌಂಟೆಯವರು 1958 ಡಿಸೆಂಬರ್‌ 10 ರಂದು ಜನಿಸಿದರು. ಮೂಲತಃ ಗುಲಬರ್ಗದವರು. ರಂಗಭೂಮಿ ಅವರ ಅಭಿರುಚಿಯ ಕ್ಷೇತ್ರ. ಓದು, ಸಾಹಿತ್ಯ ರಚನೆ, ನಾಟಕ ಅವರ ಒಲವಿನ ಪ್ರವೃತ್ತಿ. ಅವರು ಬರೆದ ನಾಟಕ 'ಕಲೆಯ ಕೊಲೆ ಅರ್ಥಾತ್ ಕಲಾವಿದನ ಕಣ್ಣೀರು' ರಂಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಲೀಲಾತರಂಗ, ಸಂಚಲನ, ಅನುಪರ್ವ, ಸಮರ್ಪಿತ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ. ...

READ MORE

Related Books