ನೋಡ್ಯಾನ ದಶಾವತಾರ ಅಂಬಿಕಾತನಯ ಹಾಡ್ಯಾನ

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 60

₹ 30.00




Year of Publication: 2001
Published by: ಶ್ರೀಮಾತಾ ಪ್ರಕಾಶನ
Address: ವಿಶ್ವಶ್ರಮ ಚೇತನ, ಹುಬ್ಬಳ್ಳಿ-580 003

Synopsys

ವೆಂಕಟೇಶ ದೇವಾಲಯಕ್ಕಾಗಿ ದಶಾವತಾರದ ಮೇಲೆಹಾಡು ಬರೆದು ಕೊಡುವಂತೆ ಗಾಯಕ ಮಾಧವ ಗುಡಿಯವರು ಕೋರಿದ್ದರು. ಅದಕ್ಕೆ ಪ್ರತಿಯಾಗಿ ಬೇಂದ್ರೆಯವರು ದಶಾವತಾರದ 10 ಹಾಡು ಆರಂಭದಲ್ಲಿ ಒಂದು ಆರತಿ ಕೊನೆಗೆ ಒಂದು ಮಂಗಲ ಸೇರಿ 12 ಕವಿತೆಗಳನ್ನು ರಚಿಸಿದರು. ಆಕವಿತೆಗಳು ಈ ಸಂಕಲನದಲ್ಲಿವೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books