ನುಡಿ ಬಾಗಿನ

Author : ಅಮರೇಶ ನುಗಡೋಣಿ

Pages 300

₹ 290.00




Published by: ಕಾವ್ಯಮನೆ ಪ್ರಕಾಶನ
Phone: 8660098545

Synopsys

ಹಿರಿಯ ವಿಮರ್ಶಕ ಎಚ್.ಎಸ್. ರಾಘವೇಂದ್ರ ರಾವ್ ಅವರು ನವ್ಯ ಚಳುವಳಿಯ ಪ್ರಾರಂಭದ ದಿನಗಳಲ್ಲಿ ಬರವಣಿಗೆ ಆರಂಭಿಸಿದವರು. ಕಳೆದ ಮೂರು ದಶಕಗಳ ಅವಧಿಯಲ್ಲಿ ವಿಮರ್ಶೆಯ ಅಸ್ಮಿತೆ ಉಳಿಸಲು ಶ್ರಮಿಸಿದ ಹಿರಿಯ ಲೇಖಕರು. ರಾಘವೇಂದ್ರರಾವ್‌ ಅವರು ತಮ್ಮ ಬರವಣಿಗೆಯನ್ನು ಕೇವಲ ವಿಮರ್ಶೆಗೆ ಮಾತ್ರ ಸೀಮಿತಗೊಳಿಸಿಕೊಂಡವರಲ್ಲ. ಅನುವಾದ- ಸಂಶೋಧನೆ ಹಾಗೂ ಸಂಪಾದನೆಗಳಲ್ಲಿಯೂ ಪ್ರಮುಖ ಕೆಲಸ ಮಾಡಿದ್ದಾರೆ. ಎಚ್‌ಎಸ್‌ಆರ್‌ ಅವರ ಬರಹಕ್ಕೆ ಬಾಗಿನ ನೀಡುವ ಕೆಲಸವನ್ನು ಖ್ಯಾತ ಕಥೆಗಾರ ಅಮರೇಶ ನುಗಡೋಣಿ ಮತ್ತು ವಿಕ್ರಮ ವಿಸಾಜಿ ಮಾಡಿದ್ದಾರೆ. ಕಾವ್ಯಮನೆ ಪ್ರಕಾಶನ ’ನುಡಿ ಬಾಗಿನ’ ಅರ್ಪಿಸಿ ನುಡಿ ಗೌರವ ಸಲ್ಲಿಸಿದೆ. ಈ ಕೃತಿಯಲ್ಲಿ ನಾಲ್ಕು ಸಂದರ್ಶನಗಳಿವೆ. ಪ್ರತೀ ಸಂದರ್ಶನದ ನೆಲೆಗಳೂ ಒಂದಕ್ಕಿಂತ ಮತ್ತೊಂದು ಭಿನ್ನ.

About the Author

ಅಮರೇಶ ನುಗಡೋಣಿ
(02 June 1969)

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು. ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ...

READ MORE

Related Books