ಒಡೆದ ಮುತ್ತು

Author : ದೇವುಡು ನರಸಿಂಹಶಾಸ್ತ್ರಿಗಳು

Pages 184

₹ 100.00




Year of Publication: 2012
Published by: ಹೇಮಂತ ಸಾಹಿತ್ಯ
Phone: 91 94484 67728

Synopsys

ದೇವುಡು ನರಸಿಂಹಶಾಸ್ತ್ರಿಗಳು ಅವರ ಕಾದಂಬರಿ ಒಡೆದ ಮುತ್ತು.ಪ್ರಸ್ತುತ ಈ ಕಾದಂಬರಿಯನ್ನು ಅರವತ್ತು ವರ್ಷಗಳ ಹಿಂದೆ ದೇವುಡು ಅವರು ಬರೆದಿದ್ದರು. ಅದಾಗಲೇ ಭಾರತಕ್ಕೆ ಸ್ವಾತಂತ್ರ್ಯ ಬಂದು ಒಂದೆರಡು ವರ್ಷಗಳಾಗಿದ್ದಾಗ ಯಾವ ರೀತಿ ಸಮಾಜ ಬದಲಾಗುತ್ತದೆ ಎಂದು ಸೂಚಿಸುತ್ತಾ ಎಲ್ಲಾ ಸ್ತ್ರೀಯರೂ ವಿದ್ಯಾವಂತರಾಗಬೇಕು, ಆರ್ಥಿಕ ಸ್ವಾತಂತ್ರ್ಯತೆಯನ್ನು ಪಡೆಯಬೇಕು ಎಂಬ ವಿಷಯಗಳನ್ನು ಕುರಿತು ಈ ಕಾದಂಬರಿಯಲ್ಲಿ ಸಂದರ್ಭೋಚಿತವಾಗಿ ಪ್ರಸ್ತಾಪಿಸಿರುತ್ತಾರೆ.

About the Author

ದೇವುಡು ನರಸಿಂಹಶಾಸ್ತ್ರಿಗಳು
(29 December 1886 - 27 October 1962)

’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ.  1896ರ ಡಿಸೆಂಬರ್‌ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...

READ MORE

Related Books