ಓದು ಏಕಾಗ್ರತೆ

Author : ಯಂಡಮೂರಿ ವೀರೇಂದ್ರನಾಥ್

Pages 136

₹ 90.00




Year of Publication: 2015
Published by: ವಾಸನ್ ಪಬ್ಲಿಕೇಷನ್ಸ್
Address: ಬೆಂಗಳೂರು
Phone: 9731657728

Synopsys

ಓದಿನ ಸಂಪೂರ್ಣ ರಸವನ್ನು ಗ್ರಹಿಸುವುದಕ್ಕೆ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಪರಿಶ್ರಮ ಅತ್ಯಗತ್ಯ. ಈ ಪರಿಕರಗಳನ್ನು ಸಂಪಾದಿಸುವುದು ಹೇಗೆ ಎಂಬುದನ್ನು ವಿದ್ಯಾರ್ಥಿಗಳಿಗೆ ಈ ಕೃತಿಯಲ್ಲಿ ಸರಳವಾಗಿ ತಿಳಿಸಿದ್ದಾರೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗೆ ಉಪಯುಕ್ತ.

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books