ಒಳಹರಿವು

Author : ಪಿ. ವಿ. ನಾರಾಯಣ

Pages 232

₹ 100.00




Year of Publication: 2004
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಲೇಖಕರು ಈ ಪುಸ್ತಕದಲ್ಲಿ ಒಟ್ಟು 18 ಲೇಖನಗಳನ್ನು ಇಲ್ಲಿ ಸಂಪಾದಿಸಿ ಕೊಟ್ಟಿದ್ದಾರೆ. ಇದು ಹಳೆ ಹೊಸ ವಿವೇಖಗಳನ್ನು ಒಳಗೊಂಡಿದೆ. ನಾವು ಕನ್ನಡವನ್ನು ಕನ್ನಡದ ತಟ್ಟೆಯಲ್ಲಿ ತೂಗುತ್ತೇವೆ, ಆದರೆ ಈ ಕೃತಿಯು ಅವೆಲ್ಲನ್ನು ಒಡೆದು ಕನ್ನಡ ಇಂಗ್ಲೀಷ್, ತೆಲುಗು ಎಂಬ ತಕ್ಕಡಿಯಲ್ಲಿ ತೂಗುವಂತೆ ಮಾಡಿದೆ. ನಮ್ಮ ನೆರೆಯ ಭಾಷೆಗಳಾದ ತೆಲುಗು ,ಅನ್ಯ ಭಾ಼ಷೆಯಾದ ಇಂಗ್ಲೀಷ್ ಇವೆಲ್ಲದರ ಕುರಿತು, ಪ್ರಸ್ತುತತೆಯ ಅಗತ್ಯತೆಗಳನ್ನು ಮನಗಂಡುಅವುಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಲೇಖಕ ಪಿ.ವಿ.ನಾರಾಯಣರವರು ಈ ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books