ಒಳಕಥನ

Author : ಕೆ. ಸತ್ಯನಾರಾಯಣ

Pages 400

₹ 350.00




Published by: ಗೀತಾಂಜಲಿ ಪಬ್ಲಿಕೇಶನ್ಸ್ ಬೆಂಗಳೂರು
Address: ನಂ.60, 2ನೇ ’ಡಿ’ ಅಡ್ಡರಸ್ತೆ, 2ನೇ ಹಂತ, 3ನೇ ಬ್ಲಾಕ್, ನಾಗರಬಾವಿ, ಬೆಂಗಳೂರು-560072
Phone: 9740066842

Synopsys

ಕನ್ನಡದ ಪ್ರಮುಖ ಕತೆಗಾರ, ಪ್ರಬಂಧಕ ಕೆ.ಸತ್ಯನಾರರಾಯಣ ಅವರು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ತಮ್ಮ ಅಂಕಣ ಬರಹಗಳನ್ನು ಈ ಕೃತಿಯಲ್ಲಿ ನೀಡಿದ್ಧಾರೆ. ಸಮಕಾಲೀನ ವಿಷಯಗಳ ಕುರಿತು ಅವರು ಬರೆದಿರುವ 66 ಬರಹಗಳನ್ನು ಈ ಕೃತಿಯು ಒಳಗೊಂಡಿದೆ. ಸಾಹಿತ್ಯ, ರಾಜರಾರಣ, ವೈದ್ಯಕೀಯ ಶಿಕ್ಷಣ, ಹೀಗೆ ಪ್ರಚಲಿತ ವಿದ್ಯಾಮಾನಗಳನ್ನು ಇಲ್ಲಿ ವಿಶ್ಲೇಷಿಸಿದ್ದಾರೆ.

 

About the Author

ಕೆ. ಸತ್ಯನಾರಾಯಣ
(21 April 1954)

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.  1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ.  ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...

READ MORE

Related Books