ಒಲವು-ಒಂಟಿತನ

Author : ಜಿಡ್ಡು ಕೃಷ್ಣಮೂರ್ತಿ

Pages 176

₹ 122.00




Year of Publication: 2016
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸಗಮೊಪಾಲಿಟಿನ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011

Synopsys

ಭಾರತೀಯ ತತ್ವಜ್ಞಾನಿ ಜಿಡ್ಡು ಕೃಷ್ಣಮೂರ್ತಿ ಅವರು ಬರೆದ ಕೃತಿ-ಒಲವು-ಒಂಟಿತನ. ಈ ಎರಡು ಪರಿಕಲ್ಪನೆಗಳು ಪತ್ಯೇಕವಾಗಿದ್ದು, ಒಂದು ಮನಸ್ಸಿಗೆ ಮುದ ನೀಡಿದರೆ ಮತ್ತೊಂದು ಮನಸ್ಸಿಗೆ ಬೇಸರ ತರುತ್ತದೆ. ಆದರೆ, ಒಂದು ಸುಖ ನೀಡುತ್ತಿದ್ದರೆ ಮತ್ತೊಂದು ನೋವು ನೀಡುತ್ತಿರುತ್ತದೆ. ಆದರೆ, ವಾಸ್ತವಾಗಿ ಅವರೆಡೂ ಒಂದೇ. ನಾವು ಹೇಗೆ ಸ್ವೀಕರಿಸುತ್ತೇವೆಯೋ ಎಂಬುದರ ಮೇಲೆ ಇವುಗಳು ನೀಡುವ ಪರಿಣಾಮಗಳನ್ನು ನಾವು ಅನುಭವಿಸುತ್ತೇವೆ ಎಂಬ ಜಿಜ್ಞಾಸೆ ಈ ಕೃತಿ ಒಳಗೊಂಡಿದೆ.

About the Author

ಜಿಡ್ಡು ಕೃಷ್ಣಮೂರ್ತಿ
(11 May 1895)

ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು. 1909ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರೆನಿಸಿಕೊಂಡರು. ಇದಕ್ಕಾಗಿ ಅವರಿಗೆ ವಹಿಸಿದ್ದ ಸಕಲ ಐಶ್ವರ್ಯ ಸಂಪತ್ತುಗಳನ್ನೂ ಹಿಂದಿರುಗಿಸಿದ ನಂತರ ಮುಂದೆ ಏಕಾಂಗಿಯಾಗಿ ನಡೆದರು. ತಮ್ಮ ...

READ MORE

Related Books