ಒಂದೊಂದಾಗಿ ಜಾರಿದರೆ

Author : ಯತಿರಾಜ್‍ ವೀರಾಂಬುಧಿ

Pages 340

₹ 250.00




Year of Publication: 2018
Published by: ಚಾರುಮತಿ ಪ್ರಕಾಶನ
Address: #224, 4ನೇ ಮುಖ್ಯರಸ್ತೆ, 3ನೇ ಕ್ರಾಸ್, ಚಾಮರಾಜಪೇಟೆ, ಬೆಂಗಳೂರು- 560018

Synopsys

‘ಒಂದೊಂದಾಗಿ ಜಾರಿದರೆ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಕಾದಂಬರಿ. ಅತ್ಯಂತ ಮನೋಜ್ಞವಾಗಿ ಮತ್ತು ಲವಲವಿಕೆಯಿಂದ ಕಾದಂಬರಿಗಳನ್ನು ಬರೆಯುತ್ತಾ ಓದುಗರನ್ನು ಹಿಡಿದಿಟ್ಟುಕೊಂಡಿರುವ ಜನಪ್ರಿಯ ಲೇಖಕ ಯತಿರಾಜ್ ವೀರಾಂಬುದಿ. ಒಂದೊಂದಾಗಿ ಜಾರಿದರೆ ಅತ್ಯಂತ ಕುತೂಹಲಕರವಾಗಿ ಓದಿಸಿಕೊಂಡು ಹೋಗುವ ಸಾಮಾಜಿಕ ಕಾದಂಬರಿ. ವಸ್ತು,, ನಿರೂಪಣಾ ಶೈಲಿಯು ಗಮನ ಸೆಳೆಯುತ್ತದೆ. 

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Excerpt / E-Books

https://kannada.pratilipi.com/series/%E0%B2%92%E0%B2%82%E0%B2%A6%E0%B3%8A%E0%B2%82%E0%B2%A6%E0%B2%BE%E0%B2%97%E0%B2%BF-%E0%B2%9C%E0%B2%BE%E0%B2%B0%E0%B2%BF%E0%B2%A6%E0%B2%B0%E0%B3%86-ersrjpt9kyzo

Related Books