ಪಿ. ಲಂಕೇಶ್ ಅವರ ಆಯ್ದ ಬರಹಗಳು

Author : ಪಿ. ಲಂಕೇಶ್

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕನ್ನಡ ಗದ್ಯ ಲೇಖಕರ ಪೈಕಿ ಲಂಕೇಶ್ ಅವರ ಹೆಸರು ಎದ್ದು ಕಾಣಿಸುವಂತಹದ್ದು. ತಮ್ಮ ಸೊಗಸಾದ ನಿರೂಪಣೆ ಹಾಗೂ ವೈಚಾರಿಕ ಖಚಿತತೆ, ಮನಗಾಣಿಸುವ ಭಾಷೆಯ ಮೂಲಕ ಓದುಗರಿಗೆ ಪ್ರಿಯರಾದರವು ಲಂಕೇಶ್. ಕತೆ-ಕಾದಂಬರಿ-ಕವಿತೆ-ನಾಟಕ ಹೀಗೆ ಹಲವು ಪ್ರಕಾರಗಳಲ್ಲಿ ಲಂಕೇಶ್ ಕೃತಿ ರಚಿಸಿದ್ದಾರೆ. ಪತ್ರಕರ್ತರಾಗಿಯೂ ಕನ್ನಡ ಪತ್ರಿಕೋದ್ಯಮಕ್ಕೆ ವಿಶಿಷ್ಟ ಛಾಪು ನೀಡಿದವರು. ಅವರ ಆಯ್ದ ಗದ್ಯ ಬರಹಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ಪಿ. ಲಂಕೇಶ್
(08 March 1935 - 25 January 2000)

ಪಿ. ಲಂಕೇಶ್ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿವೆ. ಕವಿ, ಕಥೆಗಾರ, ಕಾದಂಬರಿಕಾರ, ಅನುವಾದಕ, ನಾಟಕಕಾರ, ನಟ, ಚಲನಚಿತ್ರ ನಿರ್ದೇಶಕ, ಸಂಪಾದಕ, ಕೃಷಿಕ ಹೀಗೆ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್‌ 8ರಂದು ಜನಿಸಿದರು., ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ...

READ MORE

Related Books