ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು

Author : ಬಿ.ಪಿ. ಸಂಪತ್ ಕುಮಾರ್

Pages 48

₹ 33.00




Year of Publication: 2007
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕಾಂತಾವರದ ಕನ್ನಡ ಸಂಘವು ’ನಾಡಿಗೆ ನಮಸ್ಕಾರ’ ಸರಣಿಯಲ್ಲಿ ಪ್ರಕಟಿಸಿದ ಮೊದಲ ಕೃತಿಯಿದು. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಬದುಕು- ಸಾಧನೆಯನ್ನು ಈ ಪುಸ್ತಕ ಪರಿಚಯಿಸುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹೆಗ್ಗಡೆ ಅವರು ಧಾರ್ಮಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಂಸ್ಕೃತಿಕ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಕಟ್ಟಿಕೊಡುತ್ತದೆ.

About the Author

ಬಿ.ಪಿ. ಸಂಪತ್ ಕುಮಾರ್

ಡಾ. ಬಿ. ಪಿ. ಸಂಪತ್ ಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಅನೇಕ ಸಂಸ್ಥೆಗಳ ಸ್ಮರಣ ಸಂಚಿಕೆಗಳ ಸಂಪಾದಕರಾಗಿ, ವಿಮರ್ಶೆ ಮತ್ತು ಪರಾಮರ್ಶನ ಗ್ರಂಥಗಳಲ್ಲಿ ಸಹಸಂಪಾದಕರಾಗಿದ್ದಾರೆ. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ, ಜೇಸೀ ವಲಯ ತರಬೇತಿದಾರರಾಗಿ ರಾಜ್ಯ ಮಟ್ಟದ ಪ್ರಶಸ್ತಿ ಗಳಿಸಿದ್ದು, ರಾಷ್ಟ್ರಮಟ್ಟದ ಶೈಕ್ಷಣಿಕ ಶಿಬಿರಗಳಲ್ಲಿ ತರಬೇತಿ ಪಡೆದವರು, ಅನೇಕ ರಾಷ್ಟ್ರೀಯ ವಿಚಾರ ಸಂಕಿರಣಗಳ ಸಂಘಟಕರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಚಿನ್ನದ ಪದಕಗಳೊಂದಿಗೆ  ಸ್ನಾತಕೋತ್ತರ ಪದವೀಧರರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರು. 'ಸಾಂಸ್ಕತಿಕ ಧರ್ಮಸ್ಥಳ' ಎಂಬ ಸಂಶೋಧನಾ ಪ್ರಬಂಧಕ್ಕಾಗಿ ಮುಂಬಯಿ ವಿ. ವಿ. ಯಿಂದ ಪಿ.ಹೆಚ್.ಡಿ. ...

READ MORE

Related Books