ಪಂಚಕರ್ಮ ಚಿಕಿತ್ಸಾ ವಿಜ್ಞಾನ

Author : ಟಿ.ಎಲ್. ದೇವರಾಜ್

Pages 950

₹ 450.00




Year of Publication: 2017
Published by: ಸಾಹಿತ್ಯ ಸಿಂಧೂ ಪ್ರಕಾಶನ
Address: ಸಾಹಿತ್ಯ ಸಿಂಧೂ ಪ್ರಕಾಶನ, ನೃಪತುಂಗ ರಸ್ತೆ, ಬೆಂಗಳೂರು-560001
Phone: 9448284604

Synopsys

ಪಂಚಕರ್ಮ ಚಿಕಿತ್ಸಾ ವಿಜ್ಞಾನ ಕೃತಿಯನ್ನು ಡಾ. ಟಿ.ಎಲ್. ದೇವರಾಜ ಬರೆದಿದ್ದಾರೆ. ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆಯು ಪ್ರಸಿದ್ಧಿ. ಈ ಪದ್ಧತಿಯು ರೋಗಮುಕ್ತತೆಗಾಗಿ ಹೇಗೆ  ಸಹಾಯಕಾರಿ ಹಾಗೂ ಪರಿಣಾಮಕಾರಿಯಾಗುತ್ತದೆ ಎಂಬ ಮಾಹಿತಿಯೂ ಇಲ್ಲಿದೆ. 

About the Author

ಟಿ.ಎಲ್. ದೇವರಾಜ್
(22 September 1938)

ಡಾ. ಟಿ.ಎಲ್. ದೇವರಾಜ್ ಅವರು ಆಯುರ್ವೇದ ವೈದ್ಯರು. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಥೆರಣ್ಯ ಗ್ರಾಮದವರು. 1938ರ ಸೆಪ್ಟೆಂಬರ್ 22 ರಂದು ಜನನ. 1964ರಲ್ಲಿ, ಮೈಸೂರಿನಲ್ಲಿರುವ ಭಾರತೀಯ ಔಷಧ ಶಾಸ್ತ್ರಕ್ಕೆ ಸಂಬಂದಿಸಿದ ಸರ್ಕಾರಿ ಮಹಾವಿದ್ಯಾಲಯದಿಂದ ಪದವಿ ಪಡೆದರು. ಜಿಲ್ಲಾ ಸಹಾಯಕ ಆರೋಗ್ಯಾಧಿಕಾರಿಯಾಗಿ ಸೇವೆಗೆ ಸೇರಿದ 4 ವರ್ಷದ ನಂತರ, ಬನಾರಸ ವಿ.ವಿ.ದಿಂದ (1972) ಎಂ.ಡಿ. ಪದವಿ ಹಾಗೂ  ಮೈಸೂರು ವಿ.ವಿ.ಯಿಂದ ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬೆಂಗಳೂರಿನಲ್ಲಿಯ ಭಾರತೀಯ ಔಷಧ ಶಾಸ್ತ್ರ ಮಹಾವಿದ್ಯಾಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಅಂತಿಮವಾಗಿ ಅವರು ಆಯುಷ್ ಇಲಾಖೆಯ ಉಪನಿರ್ದೇಶಕರಾಗಿ (1996) ನಿವೃತ್ತಿ ...

READ MORE

Related Books