ಪಂಡಿತ ತಾರಾನಾಥ

Author : ವಸುಂಧರಾ ಭೂಪತಿ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಪಂಡಿತ ತಾರಾನಾಥ ಅವರು ಕೇವಲ ಆಯುರ್ವೇದ ವೈದ್ಯರಾಗಿರಲಿಲ್ಲ. ಅವರು ಸಂಗೀತ, ಸಾಹಿತ್ಯ, ಕಲೆ, ರಂಗಭೂಮಿ, ಪತ್ರಿಕೋದ್ಯಮ ಹೀಗೆ ಅನೇಕ ವಿಷಯಗಳಲ್ಲಿ ಪರಿಣಿತಿ ಪಡೆದಿದ್ದರು. ಅಪ್ರತಿಮ ದೇಶಭಕ್ತ. ಕನ್ನಡ ಪ್ರೇಮಿ. ದಲಿತೋದ್ಧಾರಕ. ಹಿಂದು-ಮುಸ್ಲಿಮ್ ಐಕ್ಯತೆಗೆ ಒತ್ತು ಕೊಟ್ಟ - ಕನ್ನಡ, ಹಿಂದಿ ಮತ್ತು ಇಂಗ್ಲಿಷಿನಲ್ಲಿ ಅದ್ಭುತವಾಗಿ ಮಾತನಾಡಬಲ್ಲ ಅವರ ಬಗೆಗಿನ ಕುತೂಹಲ ಸಂಗತಿ ಮತ್ತು ಜೀವನ ಮೌಲ್ಯಗಳ ಕುರಿತು ಅವರ ನಿಲುವುಗಳನ್ನು ಇಲ್ಲಿ ಲೇಖಕಿ ಅಚ್ಚುಕಟ್ಟಾಗಿ ನಿರೂಪಿಸಿದ್ದಾರೆ.

About the Author

ವಸುಂಧರಾ ಭೂಪತಿ
(05 June 1962)

ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ,  ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ.  ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...

READ MORE

Related Books