ಪರಿಮಳದವರು

Author : ಜಿ. ಬಿ. ಜೋಶಿ

Pages 74

₹ 20.00




Year of Publication: 1986
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮೀಭವನ, ಸುಭಾಷರಸ್ತೆ, ಧಾರವಾಡ- 580001

Synopsys

‘ಪರಿಮಳದವರು’ ಜಡಭರತ ಕಾವ್ಯನಾಮದಿಂದ ಕೃತಿಗಳನ್ನು ರಚಿಸುತ್ತಿದ್ದ ಜಿ.ಬಿ. ಜೋಶಿ ಅವರು ರಚಿಸಿರುವ ನಾಟಕ. ಇದು ಶ್ರೀರಾಘವೇಂದ್ರ ಸ್ವಾಮಿಗಳ ಜೀವನ ಕುರಿತದ್ದು. ರಾಘವೇಂದ್ರ ಸ್ವಾಮಿಗಳ ಬದುಕಿನ ಹಲವು ಮಹತ್ವದ ಮಜಲುಗಳನ್ನು ತೆರೆದಿಡುತ್ತದೆ.

About the Author

ಜಿ. ಬಿ. ಜೋಶಿ
(26 July 1904)

ಪದ್ಮಶ್ರೀ ಗೋವಿಂದ ಭೀಮಾಚಾರ್ಯ ಜೋಶಿ ಇವರು 1904 ಜುಲೈ 26 ರಂದು ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಜಿ.ಬಿ.ಜೋಶಿಯವರು 1933 ರಲ್ಲಿ ಮನೋಹರ ಗ್ರಂಥಮಾಲೆಯನ್ನು ಬೆಟಗೇರಿ ಕೃಷ್ಣಶರ್ಮ ಹಾಗೂ ಚುಳಕಿ ಗೋವಿಂದರಾವ ಇವರ ಜೊತೆಗೂಡಿ ಪ್ರಾರಂಭಿಸಿದರು. ಈ ಪ್ರಕಾಶನ ಸಂಸ್ಥೆಯ ಮೂಲಕ ಅನೇಕ ಖ್ಯಾತ ಲೇಖಕರನ್ನುಕನ್ನಡ ಸಾಹಿತ್ಯಕ್ಕೆ ಪ್ರಥಮವಾಗಿ ಪರಿಚಯಿಸಿದರು.  1959 ರಲ್ಲಿ  ಹೊರಬಂದ ರಜತ ವರ್ಷದ ಕಾಣಿಕೆಯಾದ “ನಡೆದು ಬಂದ ದಾರಿ” ಮೂರು ಸಂಪುಟಗಳಲ್ಲಿ ಪ್ರಕಟವಾಯಿತು. ಈ ಹೊತ್ತಿಗೆಯಲ್ಲಿ ಪ್ರಕಟವಾದ ಕೀರ್ತಿನಾಥ ಕುರ್ತಕೋಟಿಯವರ ಕನ್ನಡ ಸಾಹಿತ್ಯದ ಸಮಗ್ರ ವಿಮರ್ಶೆ, ವಿಮರ್ಶಾಲೋಕದಲ್ಲಿ ಹೊಸ ಆಯಾಮವನ್ನು ತೆರೆಯಿತು. ಆ ಬಳಿಕ ವಿಮರ್ಶೆಯ ನಿಯತಕಾಲಿಕೆ  “ಮನ್ವಂತರ”ವನ್ನು ಪ್ರಾರಂಭಿಸಿದರು. ಜಿ.ಬಿ.ಜೋಶಿಯವರು ...

READ MORE

Related Books