ಪರಿಸರ ಅಧ್ಯಯನ

Author : ಎಚ್.ಆರ್‌. ಕೃಷ್ಣಮೂರ್ತಿ

Pages 120

₹ 99.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಡಾ. ಎಚ್.ಆರ್. ಕೃಷ್ಣಮೂರ್ತಿ ಬರೆದ ಪುಸ್ತಕ-ಪರಿಸರ ಅಧ್ಯಯನ. ವಿಜ್ಞಾನ ಕಲಿಕೆ ಕುತೂಹಲ ಕೆರಳಿಸುವಂತಿರಬೇಕು. ಕನ್ನಡದ ಮಕ್ಕಳಿಗೆ ವಿಜ್ಞಾನದ ತಿಳಿವಳಿಕೆ ಹೆಚ್ಚಾಗಬೇಕು ಎಂಬ ಕಾರಣಕ್ಕೆ ಲೇಖಕರು ಕನ್ನಡದಲ್ಲಿ ವಿಜ್ಞಾನದ ಪುಸ್ತಕಗಳನ್ನು ತಂದಿದ್ದಾರೆ. ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅಧ್ಯಾಪಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ವಿಜ್ಞಾನಾಸಕ್ತರಿಗೆ ಈ ಕೃತಿಯು ಉಪಯುಕ್ತವಾಗಲಿದೆ..ಕೃತಿಯ ಪ್ರಧಾನ ಸಂಪಾದಕರು : ಪ್ರೊ. ಡಿ.ಆರ್. ಬಳೂರಗಿ. ಈ ಕೃತಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ (2011) ಲಭಿಸಿದೆ.

About the Author

ಎಚ್.ಆರ್‌. ಕೃಷ್ಣಮೂರ್ತಿ

ಆಕಾಶವಾಣಿ ಹಾಗೂ ದೂರದರ್ಶನಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಹೆಚ್ಚುವರಿ ಮಹಾನಿದೇಶಕರಾಗಿ ಸೇವೆ ಸಲ್ಲಿಸಿದ ಎಚ್.ಆರ್. ಕೃಷ್ಣಮೂರ್ತಿ ಅವರು ವಿಜ್ಞಾನ ಲೇಖಕರು. ಕಲ್ಪವೃಕ್ಷದ ಜಾಡು ಹಿಡಿದು, ಪರಿಸರ, ನಮ್ಮ ಮರಗಳು ಇವರ ಕೃತಿಗಳು. ಡಾ. ಉಲ್ಲಾಸ ಕಾರಂತ ಅವರು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ‘ಹುಲಿಯ ಬದುಕು’ ಶೀರ್ಷಿಕೆಯಡಿ ಈ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ.  ವಿಜ್ಞಾನ ಸಾಹಿತ್ಯ ಪ್ರಶಸ್ತಿ, ಶ್ರೇಷ್ಠ ವಿಜ್ಞಾನ ಲೇಖಕ ಪ್ರಶಸ್ತಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ವಿಜ್ಞಾನ ಸಂವಹನ ಪ್ರಶಸ್ತಿ, ಜೀವಮಾನ ಸಾಧನೆಯ ಪ್ರಶಸ್ತಿ ಲಭಿಸಿವೆ.  ...

READ MORE

Related Books