ಪರಿಸರ ಅಧ್ಯಯನ

Author : ಎಚ್.ಆರ್‌. ಕೃಷ್ಣಮೂರ್ತಿ

Pages 120

₹ 75.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಮಕ್ಕಳಿಗೆ ವಿಜ್ಞಾನವನ್ನು ಸರಳ ಮತ್ತು ಕುತೂಹಲಕಾರಿಯಾಗಿ ತಿಳಿಸುವ ಪ್ರಯತ್ನವನ್ನು ಲೇಖಕರು ಮಾಡಿದ್ಧಾರೆ. ಪರಿಸರ ಅಧ್ಯಯನಕ್ಕೆ ಸಂಬಂಧಿಸಿದಂತೆ ಸರಳ ಪರಿಚಯವಿದ್ದು ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ, ವಿಜ್ಞಾನಾಸಕ್ತರಿಗೆ ಈ ಕೃತಿಯು ಉಪಯುಕ್ತವಾಗಲಿದೆ. 2011ರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿಗೆ ಈ ಕೃತಿ ಆಯ್ಕೆಯಾಗಿದೆ.

About the Author

ಎಚ್.ಆರ್‌. ಕೃಷ್ಣಮೂರ್ತಿ

ಆಕಾಶವಾಣಿ ಹಾಗೂ ದೂರದರ್ಶನಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಹೆಚ್ಚುವರಿ ಮಹಾನಿದೇಶಕರಾಗಿ ಸೇವೆ ಸಲ್ಲಿಸಿದ ಎಚ್.ಆರ್. ಕೃಷ್ಣಮೂರ್ತಿ ಅವರು ವಿಜ್ಞಾನ ಲೇಖಕರು. ಕಲ್ಪವೃಕ್ಷದ ಜಾಡು ಹಿಡಿದು, ಪರಿಸರ, ನಮ್ಮ ಮರಗಳು ಇವರ ಕೃತಿಗಳು. ಡಾ. ಉಲ್ಲಾಸ ಕಾರಂತ ಅವರು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ‘ಹುಲಿಯ ಬದುಕು’ ಶೀರ್ಷಿಕೆಯಡಿ ಈ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ.  ವಿಜ್ಞಾನ ಸಾಹಿತ್ಯ ಪ್ರಶಸ್ತಿ, ಶ್ರೇಷ್ಠ ವಿಜ್ಞಾನ ಲೇಖಕ ಪ್ರಶಸ್ತಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿ, ವಿಜ್ಞಾನ ಸಂವಹನ ಪ್ರಶಸ್ತಿ, ಜೀವಮಾನ ಸಾಧನೆಯ ಪ್ರಶಸ್ತಿ ಲಭಿಸಿವೆ.  ...

READ MORE

Related Books