ಪಾರಿವಾಳಗಳ ಪಲಾಯನ

Author : ಬಿ.ಆರ್‌. ಮಂಜುನಾಥ್‌

Pages 96

₹ 100.00




Year of Publication: 2021
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001
Phone: 0802216 1900,

Synopsys

1857ರ ಬಂಡಾಯದ ಸಂದರ್ಭದಲ್ಲಿ ರಸ್ಕಿನ್ ಬಾಂಡ್ ಅವರು ಬರೆದ ಈ ಕಾದಂಬರಿಯನ್ನು ಲೇಖಕ ಬಿ.ಆರ್. ಮಂಜುನಾಥ್ ಅವರು ಕನ್ನಡಕ್ಕೆ ಅನುವಾದಿಸಿದ್ದೇ-ಪಾರಿವಾಳಗಳ ಪಲಾಯನ. ಪಾರಿವಾಳಗಳು ಶಾಂತಿಗೆ ಸಂಕೇತ. ಶಾಂತಿ ಇಲ್ಲವಾದ ದೇಶವೊಂದರ ಬಂಡಾಯದ ಐತಿಹಾಸಿಕ ಸ್ಥಿತಿಯನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಬಿ.ಆರ್‌. ಮಂಜುನಾಥ್‌
(21 December 1940)

ಲೇಖಕ ಬಿ. ಆರ್‌. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್‌, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್‌ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್‌ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...

READ MORE

Related Books