ಪೆರಿಯಾರ್

Author : ಸಿ. ಚಂದ್ರಪ್ಪ

₹ 150.00




Published by: ನವಕರ್ನಾಟಕ ಪ್ರಕಾಶನ
Address: 64/1, 5Tನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು- 560009
Phone: 080- 22161900

Synopsys

ಲೇಖಕ ಡಾ. ಸಿ. ಚಂದ್ರಪ್ಪ ಅವರ ಕೃತಿ ʻಪೆರಿಯಾರ್‌- ಸ್ವಾಭಿಮಾನಿ ಚಳುವಳಿಯ ನಾಯಕʼ. ಇ.ವಿ.ಆರ್, ಇ.ವಿ. ರಾಮಸ್ವಾಮಿ ನಾಯ್ಕರ್, ಪೆರಿಯಾರ್‌ ಹೀಗೆ ಅನೇಕ ಹೆಸರುಗಳಲ್ಲಿ ಕರೆಯಲ್ಪಡುವ ಪೆರಿಯಾರ್ ರಾಮಸ್ವಾಮಿ ಅವರು ತಮಿಳುನಾಡಿನ ದ್ರಾವಿಡ ಮುನ್ನೇಟ್ರ ಕಳಗಂನ ಸ್ಥಾಪಕ ಮತ್ತು ʻತಮಿಳು ಸ್ವಾಭಿಮಾನ ಚಳುವಳಿʼಯ ನಾಯಕರಾಗಿದ್ದರು. ಜೊತೆಗೆ, ಸ್ವಾತಂತ್ರ ಹೋರಾಟಗಾರೂ ಆಗಿದ್ದರು. ಜಾತೀಯತೆ, ಮೂಢ ನಂಬಿಕೆಗಳು, ಸ್ತ್ರೀ ಮತ್ತು ಕೆಳವರ್ಗದ ಜನರ ಶೋಷಣೆಯಲ್ಲಿ ಮುಳುಗಿದ್ದ ಭಾರತೀಯ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿ. ಹೀಗೆ ಈ ಪುಸ್ತಕವು ರಾಮಸ್ವಾಮಿ ಅವರ ಕುರಿತಾದ ಎಲ್ಲಾ ಮಾಹಿತಿಗಳನ್ನು ಹೇಳುತ್ತದೆ.

About the Author

ಸಿ. ಚಂದ್ರಪ್ಪ

ಲೇಖಕ, ಚಿಂತಕ ಡಾ. ಸಿ. ಚಂದ್ರಪ್ಪ ಅವರು ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿ ಮಸಲವಾಡ ಗ್ರಾಮದವರು. 1993ರಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ.ಎ ಪದವಿಯನ್ನು ಪ್ರಥಮ ರ್‍ಯಾಂಕ್ ದೊಂದಿಗೆ ಚಿನ್ನದ ಪದಕ ಪಡೆದರು. ಯುಜಿಸಿ ಫೆಲೋಷಿಪ್ ನೆರವಿನಿಂದ ಬೆಂಗಳೂರು ವಿಶ್ವವಿದ್ಯಾಲಯದಿಂದ (2001) ಪಿಎಚ್.ಡಿ .ಪಡೆದರು.  1996ರಲ್ಲಿ, ಚಿತ್ರದುರ್ಗದ ಸರ್ಕಾರದ ಕಾಲೇಜು ಉಪನ್ಯಾಸಕರಾಗಿ, ನಂತರ ಚಿಕ್ಕಬಳ್ಳಾಪುರ, ದೇವನಹಳ್ಳಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದರು. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಇತಿಹಾಸ ಸ್ನಾತಕೋತ್ತರ ಕೇಂದ್ರ ಸಂಯೋಜಕ, ಸಹ ಪ್ರಾಧ್ಯಾಪಕರಾದರು. ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವರ್ತೂರಿನಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರು. Urbanisation & Industrialisation in Karnataka, History and ...

READ MORE

Related Books