ಪೂರಣ್ ಚಂದ್ರ ಜೋಶಿ

Author : ಬಿ.ವಿ ಕಕ್ಕಿಲ್ಲಾಯ

Pages 68

₹ 13.00




Year of Publication: 2008
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 0802216 1900

Synopsys

ಭಾರತದಲ್ಲಿ ಕಮ್ಯುನಿಸ್ಟ್ ಚಳವಳಿಯ ಮುಂಚೂಣಿಯಲ್ಲಿದ್ದ ಪೂರಣ್ ಚಂದ್ರ ಜೋಶಿ ಕುರಿತು ಅನಿಲ್ ರಾಜಿಮ್ ವಾಲೆ ಅವರು ಇಂಗ್ಲಿಷಿನಲ್ಲಿ ಬರೆದ ಕೃತಿಯನ್ನು ಹಿರಿಯ ಲೇಖಕ ಬಿ.ವಿ. ಕಕ್ಕಿಲ್ಲಾಯ ಅವರು ಅನುವಾದಿಸಿದ್ದಾರೆ. ಹತ್ತು ಹಲವು ಚಳವಳಿಗಳನ್ನು ಸಂಘಟಿಸುವ ಮೂಲಕ ಭಾರತದ ಎಲ್ಲ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದವರು. .ಭಾರತದಲ್ಲಿ ಕಮ್ಯುನಿಸ್ಟ್ ಪಕ್ಷದ ಅಸ್ತಿತ್ವಕ್ಕೆ ಕಾರಣ ಮಾತ್ರವಲ್ಲ ಎಡರು-ತೊಡರುಗಳ ಮಧ್ಯೆ ಪಕ್ಷವನ್ನು ಮುನ್ನಡೆಸುವಲ್ಲಿ ದಿಟ್ಟತನ ತೋರಿದವರು. ಭಾರತದಲ್ಲಿ ಕಮ್ಯುನಿಸ್ಟ್ ಪಕ್ಷದ ಇತಿಹಾಸ ಹಾಗೂ ಬೆಳವಣಿಗೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಬಗ್ಗೆ ಮೂಲ ಲೇಖಕರು ವಿವರಿಸಿದ ಕೃತಿ.

About the Author

ಬಿ.ವಿ ಕಕ್ಕಿಲ್ಲಾಯ
(09 April 1919 - 04 June 2012)

ಬಿ.ವಿ. ಕಕ್ಕಿಲ್ಲಾಯರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣ ಚಳುವಳಿಯ ನಾಯಕರು, ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರು, ಪ್ರಶಸ್ತಿ ವಿಜೇತ ಲೇಖಕರು ಹಾಗೂ ಚಿಂತಕರು. ಉತ್ತರ ಕೇರಳದ ಕಾಸರಗೋಡು ತಾಲೂಕಿನ ಚೆರ್ಕಳದ ಸಮೀಪ, ಪಯಸ್ವಿನಿ ನದಿಯ ದಂಡೆಯ ಮೇಲಿರುವ ಬೇವಿಂಜೆಯಲ್ಲಿ ಶ್ರೀಮಂತ ಭೂಮಾಲಕರಾಗಿದ್ದ ವಿಷ್ಣು ಕಕ್ಕಿಲ್ಲಾಯರ ಕೊನೆಯ ಮಗನಾಗಿ ಏಪ್ರಿಲ್ 9, 1919 ರಂದು ಬಿ. ವಿ ಕಕ್ಕಿಲ್ಲಾಯ ಜನಿಸಿದರು.  ಕಾಸರಗೋಡಿನಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಬಳಿಕ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜನ್ನು ಸೇರಿದ ಬಿ ವಿ ಕಕ್ಕಿಲ್ಲಾಯರು ಆ ಕಾಲದಲ್ಲಿ ಉತ್ತುಂಗದಲ್ಲಿದ್ದ ಭಾರತದ ಸ್ವಾತಂತ್ರ್ಯ ...

READ MORE

Related Books