ಪ್ರಚಲಿತ ವಿದ್ಯಮಾನ

Author : ಸಿ.ಆರ್‌. ಕೃಷ್ಣರಾವ್

Pages 172

₹ 180.00




Year of Publication: 2022
Published by: ನವಕರ್ನಾಟಕ ಪಬ್ಲಿಕೇಷನ್‌

Synopsys

'ಪ್ರಚಲಿತ ವಿದ್ಯಮಾನ' ಕೃಷ್ಣರಾವ್‌ ಸಿ.ಆರ್‌ ಅವರ ಲೇಖನಗಳ ಸಂಗ್ರಹವಾಗಿದೆ. ಈ ವಾಚಿಕೆಯಲ್ಲಿರುವ ಲೇಖನಗಳು ವಿಶ್ಲೇಷಣಾತ್ಮಕವಾಗಿವೆ. ಪ್ರಸಕ್ತ ವಿಚಾರಗಳನ್ನು ಆಳವಾಗಿ ಚರ್ಚಿಸುವ ಬಗೆಯನ್ನು ಇಲ್ಲಿನ ಬರಹಗಳಲ್ಲಿ ಕಾನಬಹುದು. 

About the Author

ಸಿ.ಆರ್‌. ಕೃಷ್ಣರಾವ್

ವಿದ್ವಾಂಸ,  ಹಿರಿಯ ಪತ್ರಕರ್ತ, ಸಂಘಟಕ, ಲೇಖಕ ಸಿ.ಆರ್‌. ಕೃಷ್ಣರಾವ್‌ ನವಕರ್ನಾಟಕ ಪ್ರಕಾಶನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರು. ನವಕರ್ನಾಟಕದ ವಿವಿಧ ಬೃಹತ್ ಯೋಜನೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿರುತ್ತಾರೆ. 2023 ಸೆಪ್ಟೆಂಬರ್ 10 ನಿಧನ.  ಕೃತಿಗಳು: ಸ್ವಾತಂತ್ಯ್ರ ನಂತರದ ಭಾರತ, ನೊಬೆಲ್ ಪುರಸ್ಕೃತರು (ಸಮಗ್ರ ಮಾಹಿತಿ ಕೋಶ), ಕರ್ನಾಟಕ ಕಲಾದರ್ಶನ ಸಂಪುಟ-1, ಬದುಕಿನ ತಿರುವುಗಳು (ಆತ್ಮಕಥೆ), ನವಕರ್ನಾಟಕದ ವಿಜ್ಞಾನ-ತಂತ್ರಜ್ಞಾನ ನಿಘಂಟು -ಇವರ ಸಂಪಾದಿತ ಕೃತಿ.  'ಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳವಳಿ – ನಾನು ಕಂಡಂತೆ'.ಇತ್ಯಾದಿ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.    ...

READ MORE

Related Books