ಪ್ರಾಚೀನ ಭಾರತದಲ್ಲಿ ಅಂಧಶ್ರದ್ಧೆಗೆ ಎದುರಾಗಿ ವಿಜ್ಞಾನ

Author : ಕೆ.ಎಲ್. ಗೋಪಾಲಕೃಷ್ಣ ರಾವ್

Pages 48

₹ 20.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022161900

Synopsys

ಪ್ರಾಚೀನ ಭಾರತದಲ್ಲಿ ಅಂಧಶ್ರದ್ಧೆಗೆ ಎದುರಾಗಿ ವಿಜ್ಞಾನ ಕೃತಿಯು ನಂಬಿಕೆ ಹಾಗೂ ಮೂಢನಂಬಿಕೆಗಳ ನಡುವಿನ ಪೊರೆ ಕಳಚುವಂತಹ ಮಾಹಿತಿಯುಳ್ಳ ಕೃತಿಯಾಗಿದೆ. ಎಸ್.ಜೆ. ಸರ್ದೇಸಾಯಿ ಅವರು ರಚಿಸಿರುವ ಈ ಕೃತಿಯನ್ನು ಕೆ.ಎಲ್. ಗೋಪಾಲಕೃಷ್ಣ ರಾವ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಕೆ.ಎಲ್. ಗೋಪಾಲಕೃಷ್ಣ ರಾವ್

ಕೆ.ಎಲ್. ಗೋಪಾಲಕೃಷ್ಣರಾವ್ ಅವರು ಮೂಲತಃ ಬೆಂಗಳೂರಿನವರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ವ್ಯಾಸಂಗ ಮಾಡಿದ್ದರು. ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ, ನೀನಾಸಂ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಸಹಪಾಠಿಯೂ ಆಗಿದ್ದರು. ಕಲಾವಿದ ಆರ್.ಎಸ್. ನಾಯ್ಡು ಹಾಗೂ ಲೇಖಕ ನಿರಂಜನ ಅವರ ನಿಕಟ ಸಂಪರ್ಕವೂ ಇವರಿಗಿತ್ತು. ರಷ್ಯಾದ ರಾಜಧಾನಿ ಮಾಸ್ಕೊದ ರಾದುಗ ಪ್ರಕಾಶನ ಸಂಸ್ಥೆಯಲ್ಲಿ ಕನ್ನಡ ಅನುವಾದಕರಾಗಿ 17ವರ್ಷ ಕರ್ತವ್ಯ ನಿರ್ವಹಿಸಿದ್ದರು. ಪ್ರಪಂಚದ ಪ್ರಮುಖ ವಿದ್ಯಮಾನಗಳ ಕುರಿತು ವಿಶ್ವದರ್ಶನ ಶೀರ್ಷಿಕೆಯಡಿ ಪ್ರಜಾವಾಣಿಗೆ ಅಂಕಣ ಬರೆಯುತ್ತಿದ್ದರು. 1950ರ ದಶಕದಲ್ಲಿ ಸೋವಿಯತ್ ದೇಶ ಪತ್ರಿಕೆಯಲ್ಲೂ ಕೆಲವು ಕಾಲ ಕರ್ತವ್ಯ ನಿರ್ವಹಿಸಿದ್ದರು. ನವಕರ್ನಾಟಕ ಪ್ರಕಾಶನ ...

READ MORE

Related Books