ಪ್ರಜ್ಞಾಯಾನ

Author : ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)

Pages 136

₹ 180.00




Year of Publication: 2018
Published by: ಅಕ್ಷರ ಮಂಟಪ
Address: 624, 6ನೇ ಡಿ ಮುಖ್ಯರಸ್ತೆ, ಹಂಪಿನಗರ, ಬೆಂಗಳೂರು-560104
Phone: 080-2340337

Synopsys

ಕತೆಗಾರ -ಲೇಖಕ ಕ್ಷಿತಿಜ ಬೀದರ್‍ ಅವರ ’ಪ್ರಜ್ಞಾಯಾನ’ ಚಿಂತನೆಗಳು ಸರಣಿಯ ಐದನೇ ಕೃತಿ. ಶಿವಾಚಾರ್ಯ ಸ್ವಾಮೀಜಿಗಳ ಮುನ್ನುಡಿ ಬರೆದಿದ್ದಾರೆ.
 

About the Author

ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)
(01 June 1954)

’ಕ್ಷಿತಿಜ್ ಬೀದರ್‌’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ  ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ  (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...

READ MORE

Related Books