ಪ್ರಾಣಾಯಾಮ

Author : ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)

Pages 120

₹ 115.00




Year of Publication: 2004
Published by: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ
Address: ಮಲ್ಲಾಡಿಹಳ್ಳಿ- 577531, ಹೊಳಲ್ಕೆರೆ ತಾಲ್ಲೂಕು

Synopsys

‘ಪ್ರಾಣಾಯಾಮ’ ದೇಹಸ್ವಾಸ್ಥ್ಯ ಮತ್ತು ಸಾಕ್ಷಾತ್ಕಾರ ಯೋಗ ಸಾಧಕ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ ಅವರ ಕೃತಿ. ಈ ಕೃತಿಯಲ್ಲಿ ಪ್ರಾಣಾಯಾಮ ಮತ್ತು ದೇಹಸ್ವಾಸ್ಥ್ಯದ ಕುರಿತ ವಿಶ್ಲೇಷಣೆಗಳಿವೆ. ಪ್ರವೇಶ, ಯೋಗಶಾಸ್ತ್ರ, ಪ್ರಾಣಾಯಾಮ: ಪರಿಚಯ, ದೇಹಸ್ವಾಸ್ಥ್ಯಕ್ಕಾಗಿ ಪ್ರಾಣಾಯಾಮ ಎಂಬ ವಿಭಾಗಗಳಲ್ಲಿ ದೇಹಕ್ಕೆ ಸ್ವಾಸ್ಥ್ಯವಾದ ಪ್ರಾಣಾಯಾಮವನ್ನು ಮಾಡುವ ರೀತಿಯ ಕುರಿತು ವಿವರಿಸಿದ್ದಾರೆ.

About the Author

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿ (ತಿರುಕ)
(18 March 1891 - 04 August 1996)

ಕೇರಳದಲ್ಲಿ ಹುಟ್ಟಿ, ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿದ್ದು, ತಿರುಕ ಎಂ ಕಾವ್ಯನಾಮದೊಂದಿಗೆ ಬೆಳೆದವರು. ತಂದೆ ಅನಂತ ಪದ್ಮನಾಭ ನಂಬೂದರಿ, ತಾಯಿ ಪದ್ಮಂಬಾಳ್. ಈ ಮಗುವಿಗೆ ದೇಹ ವಿಕಾರ ಹಾಗೂ ಮೆದುಳಿನ ಬೆಳವಣಿಗೆ ಸರಿಯಾಗಿರಲಿಲ್ಲ. ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ದಂಪತಿ ಬಾರಕೂರಿನಲ್ಲಿ ತಂಗಿದ್ದರು. ಆ ಹಾದಿಯಲ್ಲಿ ಉಡುಪಿಗೆ ಹೊರಟಿದ್ದ ಮಂತ್ರಾಲಯದ ಪೀಠಸ್ಥ ಸ್ವಾಮಿಗಳು ಈ ಮಗುವನ್ನು ಕಂಡು ಕೀರ್ತಿವಂತನಾಗುವುದಾಗಿ ಹರಸುತ್ತಾರೆ.  ತಂದೆ ಈ ಮಗುವನ್ನು ಸಾಕಲಾಗದೆ ಅತಿಥೇಯರಾಗಿದ್ದ ನರಸಿಂಹಯ್ಯ – ಪುತಲೀ ಬಾಯಿ ಅವರಿಗೆ ದತ್ಯತು ಕೊಟ್ಟು ಯಾತ್ರೆ ಹೊರಡುತ್ತಾರೆ. ಈ ಮಗು ಮುಂದೆ ರಾಘವೇಂದ್ರ ಎಂದು ನಾಮಕರಣವಾಗುತ್ತದೆ. ಕುಂದಾಪುರದ ಶಾಲೆಗೆ. ...

READ MORE

Related Books