ಪ್ರತಿಜ್ಞೆ

Author : ಗುರುರಾಜ ಕೊಡ್ಕಣಿ, ಯಲ್ಲಾಪುರ

Pages 157

₹ 144.00




Year of Publication: 2020
Published by: ಸಮನ್ವಿತ ಪ್ರಕಾಶನ
Address: ಬೆಂಗಳೂರು
Phone: 9844192952

Synopsys

ಲೇಖಕ ಗುರುರಾಜ ಕೊಡ್ಕಣಿ, ಯಲ್ಲಾಪುರ ಅವರ ಕಾದಂಬರಿ. ಲೇಖಕರು ಈಗಾಗಲೇ ವಿಕ್ಷಿಪ್ತ, ಶತಕಂಪಿನೀ ಕಾದಂಬರಿಗಳನ್ನು ರಚಿಸಿದ್ದಾರೆ. ಪ್ರತಿಜ್ನೆ ಕಾದಂಬರಿಯೂ ಸಹ ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಗುರುರಾಜ ಕೊಡ್ಕಣಿ, ಯಲ್ಲಾಪುರ

ಕಾದಂಬರಿಕಾರ, ಅಂಕಣಕಾರ, ಅನುವಾದಕ ಗುರುರಾಜ ಕೊಡ್ಕಣಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ ಓದಿದ್ದು ಇಂಜಿನಿಯರಿಂಗ್, ಪ್ರಸ್ತುತ ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಹಾಯ್ ಬೆಂಗಳೂರು’ ಮತ್ತು ‘ಹಿಮಾಗ್ನಿ’ ವಾರಪತ್ರಿಕೆಗಳ ಅಂಕಣಕಾರರಾಗಿ ಬರಹದ ಬದುಕು ಆರಂಭಿಸಿದ ಅವರು ನಂತರದಲ್ಲಿ ಕಾದಂಬರಿಕಾರ, ಅನುವಾದಕರಾಗಿ ಗುರುತಿಸಿಕೊಂಡರು. ಉಳಿದಂತೆ ‘ಅಂಕಣಕ್ಕೆ ಅನುವಾದಿತ ಕಥೆಗಳು’ ಎನ್ನುವ ಇಂಗ್ಲಿಷ್ ಸಣ್ಣ ಕತೆಗಳ ಅನುವಾದಿತ ಕಥಾಸಂಕಲನ ಕೂಡ ಪ್ರಕಟವಾಗಿರುತ್ತದೆ. ಅಷ್ಟೇಅಲ್ಲದೆ ಲಘು ಹರಟೆಯ ಶೈಲಿಯ ಬರಹಗಳ ಸಂಕಲನ, ‘ಸವಿ ಸವಿನೆನಪು ಸಾವಿರ ನೆನಪು’ ಎನ್ನುವ ಇ-ಬುಕ್ ಸಹ ಪ್ರಕಟಗೊಂಡಿದೆ.  ಕೃತಿಗಳು: ಶತಕಂಪಿನೀ, ವಿಕ್ಷಿಪ್ತ, ...

READ MORE

Related Books