ಪ್ರತಿಜ್ಞೆ

Author : ಗುರುರಾಜ ಕೊಡ್ಕಣಿ, ಯಲ್ಲಾಪುರ

Pages 157

₹ 144.00




Year of Publication: 2020
Published by: ಸಮನ್ವಿತ ಪ್ರಕಾಶನ
Address: ಬೆಂಗಳೂರು
Phone: 9844192952

Synopsys

ಲೇಖಕ ಗುರುರಾಜ ಕೊಡ್ಕಣಿ, ಯಲ್ಲಾಪುರ ಅವರ ಕಾದಂಬರಿ. ಲೇಖಕರು ಈಗಾಗಲೇ ವಿಕ್ಷಿಪ್ತ, ಶತಕಂಪಿನೀ ಕಾದಂಬರಿಗಳನ್ನು ರಚಿಸಿದ್ದಾರೆ. ಪ್ರತಿಜ್ನೆ ಕಾದಂಬರಿಯೂ ಸಹ ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಗುರುರಾಜ ಕೊಡ್ಕಣಿ, ಯಲ್ಲಾಪುರ

ಗುರುರಾಜ ಕೊಡ್ಕಣಿ ಚಿಂತಕರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರು. ಶತಕಂಪಿನೀ, ವಿಕ್ಷಿಪ್ತ, ಪ್ರತಿಜ್ಞೆ ಇವು ಅವರ ಕಾದಂಬರಿಗಳು. ...

READ MORE

Related Books