ಪ್ರವಾಹಕ್ಕೆ ಎದುರಾಗಿ

Author : ಎಂ.ಎಸ್.ರಘುನಾಥ್

Pages 361

₹ 150.00




Year of Publication: 2011
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ನಾಜೀ ದುರಾಡಳಿತವನ್ನು ಸ್ವತಃ ಕಂಡುಂಡವರು ಸಾಮಾಜಿಕ ಮಾನವಶಾಸ್ತ್ರಜ್ಞೆ, ಅರ್ಥಶಾಸ್ತ್ರಜ್ಞೆ  ಟಿ. ಸ್ಕಾರ್ಲೆಟ್ ಎಪ್ಸ್ಟೀನ್.  ಹಿಟ್ಲರ್‌ ಕಾಲದ ಯೂರೂಪ್‌ ಹೇಗಿತ್ತು ಎಂಬುದನ್ನು ತಮ್ಮ ಅನುಭವಗಳ ಮೂಲಕ ವಿವರಿಸಿದ್ದಾರೆ. ಅವರ ಆತ್ಮಕತೆಯನ್ನು ’ಪ್ರವಾಹಕ್ಕೆ ಎದುರಾಗಿ’ ಎಂಬ ಹೆಸರಿನಲ್ಲಿ ಎಂ.ಎಸ್. ರಘುನಾಥ್‌, ಸುಮನಾ ವಿಶ್ವನಾಥ್‌ ಹಾಗೂ ಎಲ್‌.ವಿ. ವಿಶ್ವಕುಮಾರಿ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. 

About the Author

ಎಂ.ಎಸ್.ರಘುನಾಥ್
(08 January 1950)

ಮೂಲತಃ ಮೈಸೂರಿನವರಾದ ಎಂ.ಎಸ್.ರಘುನಾಥ್ ಅವರು ಜನಿಸಿದ್ದು 1950 ಜನವರಿ 8 ರಂದು. ಮೈಸೂರು ಹಾಗೂ ಬೆಂಗಳೂರನಲ್ಲಿ ಶಿಕ್ಷಣ ಪಡೆದಿರುವ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ರಾಜ್ಯದ ಹಲವಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನೆರಳಿನ ರೇಖೆಗಳು ಅನುವಾದಿತ ಕೃತಿಗೆ ಶಿವಮೊಗ್ಗ ಕರ್ನಾಟ ಸಂಘ ಪುಸ್ತಕ ಬಹುಮಾನ ಬಂದಿದೆ. ಇವರ ಪ್ರಮುಖ ಅನುವಾದಿತ ಕೃತಿಗಳೆಂದರೆ ನೀಲಿಗುಚ್ಚ(ಯೂರೋಪಿಯನ್ ಆಯ್ದ ಕಥೆಗಳ ಅನುವಾದ), ಜವಹರಲಾಲ್‌ ನೆಹರೂ, ಪ್ರವಾಹಕ್ಕೆ ಎದುರಾಗಿ, ನೆರಳಿನ ರೇಖೆಗಳು, ಕರ್ನಲ್‌ಗೆ ಯಾರು ಬರೆಯುವುದಿಲ್ಲ, G.P Rajarathnam, Caught in the world of Binaries ...

READ MORE

Related Books