ಪ್ರಾಯೋಗಿಕ ವಿಮರ್ಶೆ

Author : ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

Pages 220

₹ 180.00




Year of Publication: 2015
Published by: ಗೀತಾಂಜಲಿ ಪುಸ್ತಕ ಪ್ರಕಾಶನ,
Address: ಕಂದಾಯ ಭವನ , 100 ಅಡಿ ರಸ್ತೆ, , ರಾಜೇಂದ್ರನಗರ, ಶಿವಮೊಗ್ಗ

Synopsys

ಖ್ಯಾತ ಸಾಹಿತಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಪ್ರಧಾನ ಸಂಪಾದಕತ್ವದ ಹಾಗೂ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರ ಸಂಪಾದಕತ್ವದ ಕೃತಿ-ಪ್ರಾಯೋಗಿಕ ವಿಮರ್ಶೆ. ವಿಮರ್ಶೆಯ ಸ್ವರೂಪ, ವಿಮರ್ಶೆಯ ಸಿದ್ಧಾಂತ-ಪ್ರಾಯೋಗಿಕತೆ, ವಿಮರ್ಶೆ ಪ್ರಕಾರಗಳು ಇತ್ಯಾದಿ ಕುರಿತ ವಿದ್ವತ್ಪೂರ್ಣ ಬರಹಗಳನ್ನು ಒಳಗೊಂಡ ಕೃತಿ ಇದು.

About the Author

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
(29 October 1936 - 06 March 2021)

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರು. ಮೂಲತಃ ಶಿವಮೊಗ್ಗದವರಾದ ಅವರು ಸದ್ಯ ಬೆಂಗಳೂರು ನಗರದ ನಿವಾಸಿ. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ. ಅವರು ಕವಿ ಮಾತ್ರವಲ್ಲದೆ ವಿಮರ್ಶಕ ಹಾಗೂ ವಾಗ್ಮಿ. ಅವರ ಭಾವಗೀತೆಗಳು ಕ್ಯಾಸೆಟ್‌ಗಳ ಮೂಲಕಜನಪ್ರಿಯಗೊಂಡಿವೆ. ವೃತ್ತ, ಸುಳಿ, ನಿನ್ನೆಗೆ ನನ್ನ ಮಾತು, ದೀಪಿಕಾ ಮತ್ತು ಬಾರೋ ವಸಂತ (ಕವನ ಸಂಗ್ರಹಗಳು), ಹೊರಳು ದಾರಿಯಲ್ಲಿ ಕಾವ್ಯ (ವಿಮರ್ಶೆ), ಜಗನ್ನಾಥ ವಿಜಯ, ಮುದ್ರಾ ಮಂಜೂಷ, ಕರ್ಣ, ಕುಂತಿ, ಕನ್ನಡ ...

READ MORE

Related Books