ಪ್ರೊ. ಎಂ.ಟಿ.ವಿ. ಪ್ರಣಯ ಪ್ರಸಂಗ

Author : ಎನ್.ಎಸ್. ಶ್ರೀಧರಮೂರ್ತಿ

Pages 74

₹ 50.00




Year of Publication: 2009
Published by: ಕಾಲ ಪ್ರಕಾಶನ
Address: ನಂ.2, ಮುನೇಶ್ವರ ಬ್ಲಾಕ್, ಸೆಕೆಂಡ್ ಕ್ರಾಸ್, ರಾಜಮಹಲ್ ಗುಟ್ಟಹಳ್ಳಿ, ಬೆಂಗಳೂರು- 560003

Synopsys

‘ಪ್ರೊ. ಎಂ.ಟಿ.ವಿ. ಪ್ರಣಯ ಪ್ರಸಂಗ’ ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರ ಕತಾಸಂಕಲನ.  ಪ್ರತೀ ಕತೆಯೂ ವಸ್ತುವೈವಿಧ್ಯತೆಯಿಂದ ಓದುಗರನ್ನು ಸೆಳೆಯುತ್ತವೆ. ಇಲ್ಲಿಯ ಕತೆಗಳಲ್ಲಿ ಚಿಕ್ಕ ಪ್ರಕರಣಗಳು, ಚೊಕ್ಕ ನಿರೂಪಣೆ, ಸುಂದರವಾದ ಪಾತ್ರ ಚಿತ್ರಣ ಎಲ್ಲವೂ ವೈವಿಧ್ಯತೆಯಿಂದ ಕೂಡಿವೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books