ಪುಸ್ತಕ ದರ್ಪಣ

Author : ಶರಣಬಸಪ್ಪ ವಡ್ಡನಕೇರಿ

Pages 88

₹ 90.00




Year of Publication: 2021
Published by: ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ
Address: ಗುಲಬರ್ಗಾ ವಿಶ್ವವಿದ್ಯಾಲಯ ರಸ್ತೆ, ಕಲಬುರಗಿ

Synopsys

ಲೇಖಕ ಡಾ. ಶರಣಬಸಪ್ಪ ವಡ್ಡನಕೇರಿ ಅವರು ಸಂಪಾದಿಸಿದ ವಿಮರ್ಶಾ ಲೇಖನಗಳ ಕೃತಿ-ಪುಸ್ತಕ ದರ್ಪಣ. ಒಟ್ಟು 14 ವಿಮರ್ಶಾ ಲೇಖನಗಳಿವೆ. ಕನ್ನಡ ನಾಡು ಲೇಖಕರ ಸಹಕಾರ ಸಂಘವು ಪ್ರಕಟಿಸಿದ ಪುಸ್ತಕಗಳ ವಿಮರ್ಶೆಯ ಲೇಖನಗಳನ್ನು ಇವರು ಸಂಪಾದಿಸಿದ್ದು, ಕೆರೆಯ ನೀರನ್ನು ಕೆರೆಗೆ ಚೆಲ್ಲಿ,, ಗಾತ್ರದಲ್ಲಿ ಕಿರಿದಾದರೂ ಹಿರಿದಾದ ಆಶಯ, ದೇಸಾಯಿಯವರ ಕಥೆಗಳ ಸುತ್ತ, ಮಣ್ಣಿನಲ್ಲಿ ಮಿಂದು ಬಂದ ಕಥೆಗಳು, ಶ್ರಮಜೀವಿಗಳ ದನಿ ಗುಳೆ ಸೇರಿದಂತೆ ಹಲವಾರು ವಿಮರ್ಶಾ ಲೇಖನಗಳು ಓದುಗರ ಗಮನ ಸೆಳೆಯುತ್ತವೆ.

About the Author

ಶರಣಬಸಪ್ಪ ವಡ್ಡನಕೇರಿ
(22 May 1980)

ಲೇಖಕ ಡಾ. ಶರಣಬಸಪ್ಪ ವಡ್ಡನಕೇರಿ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾoವ್ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾರ್ಥಮಿಕ, ಪ್ರೌಢ ಶಿಕ್ಷಣ ಪಡೆದು, ನಂತರ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಅರ್ಥಶಾಸ್ತ್ರ) ಪದವೀಧರರು. ಕುವೆಂಪು ವಿಶ್ವವಿದ್ಯಾಲಯದಿಂದ ಪ್ರಥಮ ರ್‍ಯಾಂಕ್ ನಲ್ಲಿ ಎಂ. ಎ (ಶಿಕ್ಷಣ) ಪದವೀಧರರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ಎ (ಪತ್ರಿಕೋದ್ಯಮ ) ಪದವೀಧರರು. ಅಲ್ಲದೇ, ಎಂ. ಫಿಲ್ ಮತ್ತು ಪಿ.ಎಚ್ ಡಿ ಹಾಗೂ ಡಿ. ಲಿಟ್ ಪದವೀಧರರು. ತಾಯಿಯವರ ಹೆಸರಿನಲ್ಲಿ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ಸ್ಥಾಪಿಸಿ, ಆ ಮೂಲಕ 60 ಕ್ಕಿಂತ ಹೆಚ್ಚು ...

READ MORE

Related Books