ರಾ.ಹ. ದೇಶಪಾಂಡೆ ಸಾಹಿತ್ಯ ಸಂಪುಟ-2 (ಕರ್ನಾಟಕ ಸಾಮ್ರಾಜ್ಯ)

Author : ಕೃಷ್ಣ ಕೊಲ್ಹಾರ ಕುಲಕರ್ಣಿ

Pages 561

₹ 475.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560086
Phone: 080-22107788

Synopsys

ಕರ್ನಾಟಕದ ಪ್ರಥಮ ಇತಿಹಾಸಕಾರರಾದ ರಾ.ಹ. ದೇಶಪಾಂಡೆಯವರ ಸಂಪುಟ-೨ರಲ್ಲಿ ಕರ್ನಾಟಕ ಸಾಮ್ರಾಜ್ಯದ ಕತೆಯನ್ನು ಒಳಗೊಂಡಿದೆ. ಮೊಗಲ ರಾಜರು, ಮೈಸೂರು ಅರಸರು ಮತ್ತು ಉತ್ತಮ ಆಡಳಿತ ನೀಡಿದ ಬ್ರಿಟಿಷ್ ಅಧಿಕಾರಿಗಳ ಕುರಿತು ವ್ಯಕ್ತಿಚಿತ್ರಣಗಳ ಮಾಹಿತಿಯನ್ನು ಈ ಕೃತಿಯೂ ಒದಗಿಸುತ್ತದೆ.

About the Author

ಕೃಷ್ಣ ಕೊಲ್ಹಾರ ಕುಲಕರ್ಣಿ
(16 October 1940)

ಕೇಂದ್ರ ಸರ್ಕಾರದ ಪ್ರಸಾರ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಡಾ. ಕೃಷ್ಣಕೊಲ್ಲಾರ ಕುಲಕರ್ಣಿ ಅವರು ಇತಿಹಾಸ-ಸಂಶೋಧನೆಗಳಲ್ಲಿ ವಿಶೇಷ ಆಸಕ್ತಿ ಉಳ್ಳವರು. ಬಿಜಾಪುರ ಜಿಲ್ಲೆಯ ಕೋಲ್ಹಾರದವರಾದ ಅವರು ಕಾದಂಬರಿ, ನಾಟಕ ಜೀವನ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಆದಿಲ್‌ ಷಾಹಿ ಕಾಲದ ಪಠ್ಯಗಳ ಕನ್ನಡ ಅನುವಾದ ಯೋಜನೆಯ ಸಂಪಾದಕರಾಗಿದ್ದರು. ಸಿಂದಗಿಯ ಬಿಂದಗಿ, ಕರ್ನಾಟಕ ವೈಭವ ವಾರಪತ್ರಿಕೆ, ಮಾಧ್ವಮಠಗಳು, ಆದಿಲ್‌ಶಾಹಿ ಆಸ್ಥಾನದ ಸಾಹಿತ್ಯ (ಸಂಶೋಧನೆ), ಮಹಿಮಾಪತಿರಾಯರ ಕೀರ್ತನೆಗಳು, ಕೃಷ್ಣದಾಸರ ಕೀರ್ತನೆಗಳು, ತಿಂಮಾಯಣ, ಶ್ರೀಸತ್ಯಧ್ಯಾನದರ್ಶನ (ಸಂಪಾದನೆ), ರತ್ನಾಕರ, ಮನೆ ಮುಳುಗಿತು (ಕಾದಂಬರಿ), ದಾಸ ಮಹಿಪತಿ, ದಾಸ ಜಗನ್ನಾಥ, ಮನುಕುಲ ಒಂದೇ (ನಾಟಕಗಳು), ಜ್ಞಾನಾರ್ಜನೆ (ಸಣ್ಣ ಕಥೆ) ಪ್ರಕಟಿತ ಕೃತಿಗಳು. ಅವರು ಗಮಕ ಕಲಾ ಪರಿಷತ್ತಿಗೆ ಅಧ್ಯಕ್ಷರಾಗಿದ್ದರು (2006).  ...

READ MORE

Related Books