ಆರ್. ಎನ್. ಜಯಗೋಪಾಲ್

Author : ಎನ್.ಎಸ್. ಶ್ರೀಧರಮೂರ್ತಿ

Pages 74

₹ 30.00




Year of Publication: 2009
Published by: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Address: 28, ಮೊದಲನೇ ಮುಖ್ಯರಸ್ತೆ, ಕ್ರೆಸೆಂಟ್ ರೋಡ್, ಹೈಗ್ರೌಂಡ್ಸ್, ಬೆಂಗಳೂರು- 560001

Synopsys

ಆರ್. ಎನ್. ಜಯಗೋಪಾಲ್ ಅವರು ಕನ್ನಡ ಚಿತ್ರರಂಗದ ಮುಂಚೂಣಿಯ ಗೀತರಚನೆಕಾರರಲ್ಲಿ ಒಬ್ಬರು. ಸೂಕ್ತ ಹಾಗೂ ಅರ್ಥಪೂರ್ಣ ಪದ ಸಂಯೋಜನೆಯಿಂದ ಚಿತ್ರಗೀತ ಸಾಹಿತ್ಯವನ್ನು ಸಮೃದ್ಧಗೊಳಿಸಿದವರು ಆರ್. ಎನ್. ಜಯಗೋಪಾಲ್. ಅವರ ಕುರಿತಾಗಿ ಲೇಖಕ ಎನ್. ಎಸ್. ಶ್ರೀಧರಮೂರ್ತಿ ಅವರು ರಚಿಸಿರುವ ಈ ಕೃತಿ ಅರ್ಥಪೂರ್ಣವಾಗಿದೆ. ಲೇಖಕರು ಈ ಕೃತಿಯ ಮೂಲಕ ಜಯಯಗೋಪಾಲ್ ಅವರ ವ್ಯಕ್ತಿತ್ವ ಮತ್ತು ಗೀತಸತ್ವಗಳನ್ನು ಒಟ್ಟೊಟ್ಟಿಗೆ ಕಟ್ಟಿಕೊಟ್ಟಿದ್ದಾರೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books