ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ

Author : ಬಿ.ಎಲ್.ವೇಣು

Pages 356

₹ 250.00




Year of Publication: 2015
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಕಂದಾಯ ಭವನ, ನೂರಡಿ ರಸ್ತೆ, ರಾಜೇಂದ್ರನಗರ, ಶಿವಮೊಗ್ಗ- 577204
Phone: 9449886390

Synopsys

ಲೇಖಕ ವೇಣು ಬಿ.ಎಲ್. ಅವರು ರಚಿಸಿದ ಐತಿಹಾಸಿಕ ಕಾದಂಬರಿ ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ. ಚಿತ್ರದುರ್ಗ ಕೋಟೆಯನ್ನಾಳಿದ ವೀರ ಪಾಳೇಗಾರರಲ್ಲಿ ಒಬ್ಬರಾದ ಭರಮಣ್ಣನಾಯಕ ಸಮಗ್ರ ಮತ್ತು ದೂರದೃಷ್ಟಿಯಿಂದ ಇಂದಿಗೂ ಜನಮಾನಸದಲ್ಲಿ ಬೆರೆತುಹೋಗಿದ್ದಾರೆ. ಆ ನಾಯಕನ ಕತೆಯನ್ನಾಧರಿಸಿದ ಕಾದಂಬರಿ ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ. ಈ ಕಾದಂಬರಿಯನ್ನು ಅತ್ಯಂತ ರೋಚಕವಾಗಿ ನಿರೂಪಿಸಿದ್ದಾರೆ.

About the Author

ಬಿ.ಎಲ್.ವೇಣು
(05 May 1945)

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. ಬಣ್ಣಗಳು, ದೊಡ್ಡ ಮನೆ, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ, ಬಣ್ಣದ ಗೊಂಬಿ (ಕಥಾ ಸಂಕಲನಗಳು), ಪರಾಜಿತ, ಪ್ರೇಮಪರ್ವ, ಅಜೇಯ, ಬೆತ್ತಲೆ ಸೇವೆ, ಅತಂತ್ರರು, ಗಂಡುಗಲಿ ಮದಕರಿ ನಾಯಕ, ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ದ, ಹೆಬ್ಬುಲಿ ಹಿರೇಮದಕರಿನಾಯಕ (ಮುಂತಾದ 26 ಕಾದಂಬರಿಗಳು), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ (ಮಿನಿ ಕಾದಂಬರಿಗಳು), ಯಮಲೋಕದಲ್ಲಿ ಮಾನವ, ಭೂಲೋಕಕ್ಕೆ ಬಂದ ಬಸವಣ್ಣ, ...

READ MORE

Related Books