ರಾಜೀವ್ ಗಾಂಧಿ ಭೀಕರ ಹತ್ಯೆ

Author : ಡಿ.ವಿ. ಗುರುಪ್ರಸಾದ್

Pages 252

₹ 225.00




Year of Publication: 2018
Published by: ಬೀchi ಪ್ರಕಾಶನ
Address: # ಇ ಬ್ಲಾಕ್ ಬಡಾವಣೆ, ಕೊಡಿಗೆಹಳ್ಳಿ ಗೇಟ್, ಸ್ವಾತಿ ಗಾರ್ಡನ್ ಹೋಟೆಲ್ ಹಿಂಭಾಗ, ಸಹಕಾರ ನಗರ ಬೆಂಗಳೂರು- 560092
Phone: 9844009383

Synopsys

ಡಿ.ಆರ್. ಕಾರ್ತಿಕೇಯನ್ ಹಾಗೂ ರಾಧಾ ವಿನೋದ ರಾಜು ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಭೀಕರ ಹತ್ಯೆ ಕುರಿತು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ಲೇಖಕ ಡಿ.ವಿ. ಗುರುಪ್ರಸಾದ್ ಅವರು ಕನ್ನಡಕ್ಕೆ ಅನುವಾದಿಸಿದ್ದೇ ಈ ಕೃತಿ. ಚುನಾವಣಾಪೂರ್ವ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರು ತಮಿಳುನಾಡು ಮೂಲಕ ರಾಜಕೀಯ ಪ್ರಚಾರಾರ್ಥ ಕೈಗೊಂಡ ಪ್ರವಾಸ ವೇಳೆ ನಕ್ಸಲ್ ಹಾಗೂ ಎಲ್. ಟಿ.ಟಿ.ಇ ನಂಟಿರುವ ಶಿವರಸನ್ ನೇತೃತ್ವದ ಗುಂಪು ನಂದಿನಿ ಎಂಬ ಮಹಿಳೆಯ ಮೂಲಕ ಆತ್ಮಹತ್ಯೆ ಬಾಂಬ್ ಸ್ಫೋಟಿಸಿ ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿ ನಡೆದ ತನಿಖಾ ಮಾದರಿಗಳ ಸೂಕ್ಷ್ಮತೆಗಳನ್ನು ಇಲ್ಲಿ ಕಟ್ಟಿಕೊಡಲಾಗಿದೆ.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books