ರಕ್ಷಕ ಅನಾಥ

Author : ವಸುಧೇಂದ್ರ

Pages 152

₹ 110.00

Buy Now


Year of Publication: 2010
Published by: ಛಂದ ಪುಸ್ತಕ
Address: ಐ- 004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು – 76
Phone: 9844422782

Synopsys

ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಕಥಾ ಸಂಕಲನ  ’ವಿಷಮ ಭಿನ್ನರಾಶಿ’.

ಹಲವು ಸಣ್ಣ ಕಥೆಗಳನ್ನು ಒಳಗೊಂಡಿರುವ ’ವಿಷಮ ಭಿನ್ನರಾಶಿ’ ಪುಸ್ತಕವು ಲೇಖಕರ ಹಲವು ಅನುಭವಗಳ ಕಥನವೂ ಹೌದು. ಲೇಖಕರ ಉಡುಪಿಯ ಪುಸ್ತಕ ಮಾರಾಟ ಅನುಭವ, ಐ .ಟಿ . ಕಂಪನಿಯ ಅನುಭವಗಳು ಈ ಕೃತಿಯಲ್ಲಿ ಪ್ರಸ್ತುತವಾಗಿದೆ. ರಕ್ಷಕ ಅನಾಥದ ಕಥೆಯನ್ನು ಲೇಖಕರು ತಮ್ಮ ಜೀವನದಲ್ಲಿ ನಡೆದ ಸಂಗತಿಗಳಿಗೆ ಹೋಲಿಸಿ, ತಮ್ಮ ಅನುಭಗಳನ್ನೂ ಇಲ್ಲಿ ಹಂಚಿಕೊಂಡಿದ್ದಾರೆ.

 

About the Author

ವಸುಧೇಂದ್ರ

ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...

READ MORE

Related Books