ರಸ ವೈಚಾರಿಕತೆ

Author : ಆಗುಂಬೆ ಎಸ್. ನಟರಾಜ್‌

Pages 276

₹ 200.00




Year of Publication: 2015
Published by: ಹಂಸ ಪ್ರಕಾಶನ
Address: 947, 3ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು- 560040
Phone: 08023383004

Synopsys

‘ರಸ ವೈಚಾರಿಕತೆ’ ಲೇಖಕ ಆಗುಂಬೆ ಎಸ್. ನಟರಾಜ್ ಅವರ ವಿಮರ್ಶಾತ್ಮಕ ಲೇಖನಗಳ ಸಂಕಲನ. ಮಾನವ-ಚಿಂತಿಸುವ, ಯೋಚಿಸುವ  ಪ್ರಾಣಿ ಎಂದು ವಿಶ್ಲೇಷಿಸಲಾಗಿದೆ. ಅಸಂಖ್ಯಾತ ತತ್ವಜ್ಞಾನಿಗಳು, ಜ್ಞಾನಿಗಳು, ವಿಜ್ಞಾನಿಗಳು, ಸಂತರು, ಸ್ವಾಮಿಗಳು, ಚಿಂತಕರು ತಮ್ಮ ವಿಚಾರಧಾರೆಗಳನ್ನು ಸೂಕ್ತಿ, ಕಥೆ, ಕಾದಂಬರಿಗಳ ಮೂಲಕ ಇದನ್ಹನು ಸಮರ್ಥಿಸಿಕೊಂಡಿದ್ದಾರೆ. ಇಂತಹ ಕೆಲವು ಪ್ರಮುಖ ವಿಚಾರಧಾರೆಗಳ ಹಿನ್ನೆಲೆಯಲ್ಲಿ ಸೂಕ್ತಿ, ಪ್ರಸಿದ್ಧ ಕಥೆಗಳ ನೆರವು ಮತ್ತು ಆಧಾರಗಳಿಂದ ಆಗುಂಬೆ ನಟರಾಜ್ ಈ ಕೃತಿಯನ್ನು ರಚಿಸಿದ್ದಾರೆ.

About the Author

ಆಗುಂಬೆ ಎಸ್. ನಟರಾಜ್‌
(20 November 1939)

ಲೇಖಕ ನಟರಾಜ್, 1939 ನವೆಂಬರ್‌ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...

READ MORE

Related Books