ರಾಷ್ಟ್ರತಪಸ್ವಿ ಶ್ರೀಗುರೂಜಿ

Author : ಚಂದ್ರಶೇಖರ ಭಂಡಾರಿ

Pages 1700

₹ 500.00




Year of Publication: 2006
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ರಾಷ್ಟ್ರತಪಸ್ವಿ ಶ್ರೀಗುರೂಜಿ ವ್ಯಕ್ತಿ ಚಿತ್ರಣ ಕೃತಿಯ ಮೂಲ ಹಿಂದಿಯಾಗಿದ್ದು, ರಂಗಾ ಹರಿ ಅವರು ರಚಿಸಿದ್ದಾರೆ. ಇದನ್ನು ಕನ್ನಡದಲ್ಲಿ ಚಂದ್ರಶೇಖರ ಭಂಡಾರಿ ಅವರು ಮಾಡಿದ್ದಾರೆ. ಈ ಕೃತಿಯಲ್ಲಿ ಸಂಘದ ದ್ವಿತೀಯ ಸರಸಂಘಚಾಲಕ ಶ್ರೀ ಗುರೂಜಿಯವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರ ಸಮೃದ್ಧ ವೈಚಾರಿಕ ಸಂಪತ್ತಿನ ಕೂಲಂಕಷ ತಪಾಸಣೆ ನಡೆಸಿ “ಶ್ರೀ ಗುರೂಜಿ ಸಮಗ್ರ” ಎಂಬ ಹೆಸರಲ್ಲಿ ರಚಿಸಲಾದ 12 ಸಂಪುಟಗಳು ಶ್ರೀ ರಂಗಾ ಹರಿ ಅವರ ಲೋಕೋತ್ತರ ಕೊಡುಗೆಯಾಗಿ ಸಾರಸ್ವತ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ. ಅದರ ಉಪಲಬ್ಧಿಯಾಗಿ ಹಿಂದಿಯಲ್ಲಿ ಅವರು ಬರೆದಿರುವ ಶ್ರೀ ಗುರೂಜಿಯವರ ಜೀವನ ಚರಿತ್ರೆಯು ಅವರ ಇತ್ತೀಚಿನ ಕೃತಿಯಾಗಿದೆ ಎಂದು ಕೃತಿಯ ಕುರಿತಾಗಿ ಇಲ್ಲಿ ವಿವರಿಸಲಾಗಿದೆ.

About the Author

ಚಂದ್ರಶೇಖರ ಭಂಡಾರಿ

ಲೇಖಕ ಚಂದ್ರಶೇಖರ ಭಂಡಾರಿ ಅವರನ್ನು ‘ಸ್ಟಾಲ್‌ ಆಫ್‌ ದಿ ಅರ್ತ್‌’ ಎಂದು ಕೂಡ ಕರೆಯುತ್ತಾರೆ. ಅನೇಕ ಸಮಾಜದ ಏಳಿಗೆಗಾಗಿ ಕೃತಿಗಳನ್ನು ರಚಿಸಿದ ಇವರಿಗೆ ಕುವೆಂಪು ಭಾಷಾ ಪ್ರಾಧಿಕಾರದ ಪುಸ್ತಕ ಬಹುಮಾನ (2011ರಲ್ಲಿ) ಲಭಿಸಿದೆ. ಕೃತಿಗಳು; ಕುಟುಂಬ- ಒಂದು ಚಿಂತನೆ. ಜನಮನ ಶಿಲ್ಪಿ, ರಾಷ್ಟ್ರನಾಯಕ ಡಾ. ಅಂಬೇಡ್ಕರ್, ನಾನಾನಿಂದ ನೇತಾಜಿವರೆಗೆ ಸ್ವಾತಂತ್ಯ್ರ ಸಂಗ್ರಾಮ 1857-1957.ಪ್ರಕ್ಷುಬ್ಧ ಕಾಶ್ಮೀರ  ...

READ MORE

Related Books