ಎಸ್.ವಿ. ಪರಮೇಶ್ವರ ಭಟ್ಟ ಸಮಗ್ರ ಸಾಹಿತ್ಯ ಸಂಪುಟ-2 (ಕಾವ್ಯ)

Author : ನಾ. ದಾಮೋದರ ಶೆಟ್ಟಿ

Pages 562

₹ 455.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಎಸ್.ವಿ. ಪರಮೇಶ್ವರ ಭಟ್ಟರ ಇಂದ್ರಚಾಪ, ಇಂದ್ರಗೋಪ, ಕೃಷ್ಣಮೇಘ, ಮಾಚಯ್ಯ, ಜಹನಾರ, ಹಾಗೂ ಚಂದ್ರವೀದಿ ಕೃತಿಗಳನ್ನು ಒಳಗೊಂಡಿದೆ.

About the Author

ನಾ. ದಾಮೋದರ ಶೆಟ್ಟಿ
(02 August 1951)

ನಾದಾ ಎಂತಲೂ ಕರೆಯಲಾಗುವ ನಾ. ದಾಮೋದರ ಶೆಟ್ಟಿ ಅವರು 1951 ಆಗಸ್ಟ್‌ 2ರಂದು ಕಾಸರಗೋಡಿನ ಕುಂಬಳೆಯಲ್ಲಿ ಜನಿಸಿದರು. ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಸುಳುವಿನೊಳಗೆ, ಸರದಿ (ಕಾದಂಬರಿ), ಕೆ.ಎನ್. ಟೇಲರ್‌, ಮುದ್ದಣ ಬದುಕು-ಬರಹ, ನಾರಾಯಣಗುರು, ಪೇಜಾವರ ಸದಾಶಿವರಾಯರು, ಕೆ.ವಿ. ಸುಬ್ಬಣ್ಣ (ವ್ಯಕ್ತಿ ಪರಿಚಯ), ಭತ್ತದ ಕಾಳುಗಳು, ಕರಿಯ ದೇವರ ಹುಡುಕಿ, ಅಶ್ವತ್ಥಾಮ, ಬಾಲ್ಯದ ನೆನಪುಗಳು, ದೇವರ ವಿಕರಾಳಗಳು, ಸಾಕ್ಷಾತ್ಕಾರ, ಮಹಾಕವಿ ಜಿ. ಶಂಕರ ಕುರುಪ್, ಭರತವಾಕ್ಯ (ಅನುವಾದ), ಅದ್ಭುತ ರಾಮಾಯಣ, ಸ್ವಾತಂತ್ರದ ಸ್ವರ್ಣಹೆಜ್ಜೆ, ಸಾನ್ನಿಧ್ಯ, ಪೋಲಿ, ...

READ MORE

Related Books