ಸಾಹಿತಿ ಸಾಹಿತ್ಯ ವಿಮರ್ಶೆ

Author : ಪಿ. ಲಂಕೇಶ್

Pages 534

₹ 270.00




Year of Publication: 2010
Published by: ಲಂಕೇಶ ಪ್ರಕಾಶನ
Address: ನಂ.9, ಪೂರ್ವ ಆಂಜನೇಯ ಗುಡಿ ರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 080-26676427

Synopsys

ಖ್ಯಾತ ಪತ್ರಕರ್ತ, ವಿಮರ್ಶಕ ಪಿ. ಲಂಕೇಶ ಅವರ ಕೃತಿ-ಸಾಹಿತಿ ಸಾಹಿತ್ಯ ವಿಮರ್ಶೆ. ಬೇಂದ್ರೆ, ಅನಂತಮೂರ್ತಿ, ಕಂಬಾರ, ಕಾರ್ನಾಡ, ಕಾರಂತ ಹೀಗೆ ಕನ್ನಡ ಸಾಹಿತ್ಯ ದಿಗ್ಗಜರ ಸಾಹಿತ್ಯವನ್ನು ವಿಮರ್ಶಿಸುವ ಪ್ರಯತ್ನ ಇಲ್ಲಿದೆ.

About the Author

ಪಿ. ಲಂಕೇಶ್
(08 March 1935 - 25 January 2000)

ಪಿ. ಲಂಕೇಶ್ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿವೆ. ಕವಿ, ಕಥೆಗಾರ, ಕಾದಂಬರಿಕಾರ, ಅನುವಾದಕ, ನಾಟಕಕಾರ, ನಟ, ಚಲನಚಿತ್ರ ನಿರ್ದೇಶಕ, ಸಂಪಾದಕ, ಕೃಷಿಕ ಹೀಗೆ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್‌ 8ರಂದು ಜನಿಸಿದರು., ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ...

READ MORE

Related Books