ಸಾಹಿತ್ಯ ಮತ್ತು ಯುಗ ಧರ್ಮ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 136

₹ 70.00




Year of Publication: 2007
Published by: ಸಾಗರ ಪ್ರಕಾಶನ
Address: #1679, 10ನೇ ಮುಖ್ಯರಸ್ತೆ, 5ನೇ A-ಕ್ರಾಸ್, ಬಿಎಸ್ ಕೆ 1ನೇ ಹಂತ, 2ನೇ ಬ್ಲಾಕ್, ಬೆಂಗಳೂರು-560050
Phone: 9448494632

Synopsys

ಅಲ್ಲಮಪ್ರಭು, ಉಮರ್ ಖಯ್ಯಾಮ್ ಸೇರಿದಂತೆ ಒಟ್ಟು 14 ಪ್ರಬಂಧಗಳು ’ಸಾಹಿತ್ಯ ಮತ್ತು ಯುಗಧರ್ಮ’ ಕೃತಿಯಲ್ಲಿವೆ. ಇಲ್ಲಿಯ ’ಬಸವಣ್ಣನವರನ್ನು ನೋಡುವ ದೃಷ್ಟಿ, ವೀರಶೈವ ಸಾಹಿತ್ಯದ ನಿಜಸ್ವರೂಪ ಹಾಗೂ ಜನಪದ ಕವಿ ಸರ್ವಜ್ಞ -ಈ ಮೂರು ಪ್ರಬಂಧಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books