ಸಾಹಿತ್ಯ ವಿಮರ್ಶೆ

Author : ವಿನಯಾ ಒಕ್ಕುಂದ

Pages 344

₹ 200.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 08023183311

Synopsys

‘ಸಾಹಿತ್ಯ ವಿಮರ್ಶೆ’ ಕನ್ನಡ ಬರಹಗಾರ್ತಿಯರ ಪ್ರಾತಿನಿಧಿಕ ಸಂಕಲನ ಸಂಪುಟ-2ರಲ್ಲಿ ಪ್ರಕಟವಾದ ಪುಸ್ತಕ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಕಟಿಸಿದೆ. ಈ ಮಾಲಿಕೆಯ ಮುಖ್ಯ ಸಂಪಾದಕರು ಆರ್. ತಾರಿಣಿ ಶುಭದಾಯಿನಿ. ಸಂಪಾದಕರು ಡಾ. ವಿನಯಾ ಒಕ್ಕುಂದ. ಕನ್ನಡ ಲೇಖಕಿಯರ ಸಾಹಿತ್ಯ ಕುರಿತ ವಿಮರ್ಶಾ ಲೇಖನಗಳು ಸಂಕಲನಗೊಂಡಿದೆ.

About the Author

ವಿನಯಾ ಒಕ್ಕುಂದ
(24 October 1968)

ವಿನಯಾ- ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ, ಕುಮಟಾ ತಾಲೂಕಿನ ನಾಡುಮಾಸ್ಕೇರಿಯಲ್ಲಿ. ಕರ್ನಾಟಕ ವಿಶ್ವವಿದ್ಯಾಲಯದಿಂದ 1990ರಲ್ಲಿ ಕನ್ನಡ ಎಂ.ಎ, 1992ರಲ್ಲಿ ಎಂ.ಫಿಲ್. ಹಾಗೂ 1996ರಲ್ಲಿ ಪಿಎಚ್.ಡಿ ಪದವಿ ಪಡೆದಿದ್ದು, ಸವಣೂರು, ನರಗುಂದದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಧ್ಯ ಧಾರವಾಡ ಜಿಲ್ಲೆಯ ಅಳ್ಳಾವರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಇವರು ಹಲವು ಕೃತಿಗಳನ್ನು ರಚಿಸಿದ್ದಾರೆ. ವಿನಯಾ ಅವರ ಕವನ ಸಂಕಲನಗಳು: ಬಾಯಾರಿಕೆ, ನೂರು ಗೋರಿಯ ದೀಪ, ಹಸಬಿ, ಇನ್ನೂ ಕಥಾ ಸಂಕಲನಗಳು: ಊರ ...

READ MORE

Related Books