ಸಾಹಿತ್ಯೋಪಾಸಕರು

Author : ಶಿವರಾಮ ಅಸುಂಡಿ

Pages 48

₹ 30.00




Year of Publication: 2011
Published by: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಲಬುರಗಿ

Synopsys

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಮಹಿಳಾ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯ ಸಮ್ಮೇಳನ, ಸಂಗೀತ ಹಾಗೂ ವೈದ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಬದುಕು-ಬರಹವನ್ನೊಳಗೊಂಡ ಕೃತಿ. ಡಾ.ಸರಸ್ವತಿ ಚಿಮ್ಮಲಗಿ, ಮಕ್ಕಳ ಸಾಹಿತಿ ಮನೀಷಾ, ಹಿರಿಯ ವೈದ್ಯ ಡಾ.ಎಸ್.ಎಸ್.ಪಾಟೀಲ ಹಾಗೂ ಅಮರಪ್ರಿಯ ಹಿರೇಮಠ ಅವರ ಪರಿಚಯಾತ್ಮಕ ಲೇಖನಗಳಿವೆ.

About the Author

ಶಿವರಾಮ ಅಸುಂಡಿ

ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ.  ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...

READ MORE

Related Books